Bantwal: ಪಂಜಿಕಲ್ಲು; ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ


Team Udayavani, Sep 26, 2024, 11:14 PM IST

Bantwal: ಪಂಜಿಕಲ್ಲು; ನೇಣು ಬಿಗಿದು ಕೂಲಿ ಕಾರ್ಮಿಕ ಆತ್ಮಹತ್ಯೆ

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಕೊಳಕಿಲೋಡಿಯಲ್ಲಿ ಕೂಲಿ ಕಾರ್ಮಿಕ ಕೊಳಕಿಲೋಡಿ ನಿವಾಸಿ ಹೊನ್ನಪ್ಪ ಗೌಡ (64) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 26ರಂದು ನಡೆದಿದೆ.

ಅವರು ವಿಪರೀತ ಕುಡಿತದ ಚಟ ಹೊಂದಿದ್ದು, ಇತ್ತೀಚೆಗೆ ಸರಿಯಾಗಿ ಕೆಲಸಕ್ಕೂ ಹೋಗದೆ ಮನೆಯಲ್ಲಿರುತ್ತಿದ್ದರು.

ಹೀಗಾಗಿ ಹಣದ ಅಡಚಣೆಯಿಂದ ಜೀವನದಲ್ಲಿ ಜುಗುಪ್ಸೆಗೊಂಡು ಮನೆಯ ಸಮೀಪದಲ್ಲಿ ಮರವೊಂದಕ್ಕೆ ಲುಂಗಿ ಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ಪುತ್ರ ಮನೋಜ್‌ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

High-Court

High Court: ಪ್ರಜ್ವಲ್‌ “ಮಾಸ್‌ ರೆಪಿಸ್ಟ್‌’ ಹೇಳಿಕೆ: ರಾಹುಲ್‌ ತುರ್ತು ವಿಚಾರಣೆ ಇಲ್ಲ!

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಯುವಕನ ಮೇಲೆ ಹಲ್ಲೆ; ಮತ್ತೋರ್ವ ಸೆರೆ

Sullia: ಯುವಕನ ಮೇಲೆ ಹಲ್ಲೆ; ಮತ್ತೋರ್ವ ಸೆರೆ

Theft Case: ಟವರ್‌ನ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು; ದೂರು

Theft Case: ಟವರ್‌ನ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು; ದೂರು

Addur ಸೇತುವೆಯಲ್ಲಿ ಸಂಚಾರ ನಿಷೇಧದಿಂದ ಖಾಸಗಿ ಬಸ್‌ಗಳಿಗೆ ಹೊಡೆತ

Addur ಸೇತುವೆಯಲ್ಲಿ ಸಂಚಾರ ನಿಷೇಧದಿಂದ ಖಾಸಗಿ ಬಸ್‌ಗಳಿಗೆ ಹೊಡೆತ

ಬೆಳ್ತಂಗಡಿ ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

Belthangady: ತಾಲೂಕಿನ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

1(1)

Koyyur: ಗ್ರಾಮದ ಶಾಲೆಯ ದುಃಸ್ಥಿತಿ; ಕುಸಿಯುವ ಭೀತಿಯಲ್ಲಿ ಬಜಿಲ ಶಾಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

High-Court

High Court: ಪ್ರಜ್ವಲ್‌ “ಮಾಸ್‌ ರೆಪಿಸ್ಟ್‌’ ಹೇಳಿಕೆ: ರಾಹುಲ್‌ ತುರ್ತು ವಿಚಾರಣೆ ಇಲ್ಲ!

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.