Manipal: ಸ್ಪೇಸ್‌ಪೋರ್ಟ್‌ ಅಮೆರಿಕ ಕಪ್‌: ಎಂಐಟಿ ಸಾಧನೆ


Team Udayavani, Sep 27, 2024, 1:04 AM IST

Manipal: ಸ್ಪೇಸ್‌ಪೋರ್ಟ್‌ ಅಮೆರಿಕ ಕಪ್‌: ಎಂಐಟಿ ಸಾಧನೆ

ಮಣಿಪಾಲ: ಮಾಹೆ ವಿ.ವಿ.ಯ ಎಂಐಟಿಯ ವಿದ್ಯಾರ್ಥಿ ನೇತೃತ್ವದ ತಂಡವಾದ ” ಥ್ರಸ್ಟ್‌ ಎಂಐಟಿ’ ಯು ಮೈಗೋವ್‌ ಇಂಡಿಯಾದಿಂದ ಸ್ಪೇಸ್‌ಪೋರ್ಟ್‌ ಅಮೆರಿಕ ಕಪ್‌ 2024ರಲ್ಲಿ ಭಾರತದ ಯುವ ಇನ್ನೊವೇಟರ್‌ಗಳು ಎಂದು ಗುರುತಿಸಲ್ಪಟ್ಟಿದೆ.

ಸ್ಪೇಸ್‌ಪೋರ್ಟ್‌ ಅಮೆರಿಕ ಕಪ್‌, ಜಾಗತಿಕವಾಗಿ ಅತಿ ದೊಡ್ಡ ಇಂಟರ್‌ ಕಾಲೇಜಿಯೇಟ್‌ ರಾಕೆಟ್‌ ಎಂಜಿನಿ ಯರಿಂಗ್‌ ಸ್ಪರ್ಧೆಗಳಲ್ಲಿ ಒಂದಾಗಿದೆ. ವಿಶ್ವಾ ದ್ಯಂತದ ತಂಡಗಳನ್ನು ಆಕರ್ಷಿಸುತ್ತದೆ. ರಾಕೆಟ್‌ಗಳನ್ನು ವಿನ್ಯಾಸಗೊಳಿಸಲು, ನಿರ್ಮಿಸಲು ಮತ್ತು ಉಡಾಯಿಸಲು ಅವಕಾಶ ಕಲ್ಪಿಸುತ್ತದೆ. ಈ ಸ್ಪರ್ಧೆಯಲ್ಲಿ ಥ್ರಸ್ಟ್‌ ಎಂಐಟಿಯ ಅತ್ಯುತ್ತಮ ಪ್ರದಶ‌ನವು ಮೈಗೋವ್‌ ಇಂಡಿಯಾ ಪ್ಲಾಟ್‌ಫಾರ್ಮ್ ನಲ್ಲಿ ರಾಷ್ಟ್ರೀಯ ಮನ್ನಣೆ ಗಳಿಸಿದೆ.

ಎಂಐಟಿ ವಿದ್ಯಾರ್ಥಿಗಳ ತಂಡದಲ್ಲಿ ಪಾರ್ಥ ಜೈನ್‌, ವಿನೋಯ್‌ ಎಸ್‌., ವೇದಾಂಗ್‌ ಬೋಸಲೆ, ಐಯಝ್ ಕರಣಿ, ಮೊನೀಶ್‌ ಅನ್ನೆ, ಧ್ರುವ ಕಾರಂತ, ವೇದಾಂಶ್‌ ಮಿತ್ತೆಲ್‌, ಹೃಷಿಕೇಶ್‌ ಸಿಂಗ್‌ ಯಾದವ್‌, ಅಮನ್‌ ಸೋನಿ, ಜೋಶ್ವಿ‌ರ್‌ಸಿಂಗ್‌, ಚಲಮಲ ಮಹೇಶ್‌, ದೇವಿಕಾ ಸುಭಾಷ್‌, ತೇಜಸ್‌ ಪಾಟೀಲ್‌ ಇದ್ದರು.

ಮಾಹೆ ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌, ಸಹ ಕುಲಪತಿ ಡಾ| ನಾರಾಯಣ ಸಭಾಹಿತ್‌ ಮಾಹೆ ವಿದ್ಯಾರ್ಥಿಗಳ ಈ ಸಾಧನೆಯನ್ನು ಶ್ಲಾ ಸಿದ್ದಾರೆ.

ಟಾಪ್ ನ್ಯೂಸ್

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

supreem

BCCIಗೆ ಬಾಕಿ ಪಾವತಿ ಮಾತ್ರವೇ ಒಪ್ಪಿದ್ದೇಕೆ?: ಬೈಜುಸ್‌ಗೆ ಸುಪ್ರೀಂ ಚಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

k

Protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ಕಂದಾಯ ಸೇವೆ ವ್ಯತ್ಯಯ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Udupi: ಜೀನ್‌ ಚಿಕಿತ್ಸೆ, ನಿಖರ ಔಷಧ ಸಮ್ಮೇಳನ: ಡಾ| ಕೃಷ್ಣಪ್ರಸಾದ್‌ ಕೂಡ್ಲು ಅವರಿಗೆ ಸಮ್ಮಾನ

Udupi: ಜೀನ್‌ ಚಿಕಿತ್ಸೆ, ನಿಖರ ಔಷಧ ಸಮ್ಮೇಳನ: ಡಾ| ಕೃಷ್ಣಪ್ರಸಾದ್‌ ಕೂಡ್ಲು ಅವರಿಗೆ ಸಮ್ಮಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.