![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 27, 2024, 1:15 AM IST
ಬೆಂಗಳೂರು: ಕಳ್ಳನ ಮನಸ್ಸು ಹುಳ್ಳ-ಹುಳ್ಳಗೆ ಎಂಬಂತೆ ಸಿದ್ದರಾಮಯ್ಯ ಅವರಿಗೆ ಸದಾ ಸಿಬಿಐ ಭಯ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.
ನಾನು ಯಾವುದೇ ತನಿಖೆಗೂ ಸಿದ್ಧ, ಯಾವುದಕ್ಕೂ ಹೆದರುವುದಿಲ್ಲ ಎನ್ನುವ ಸಿದ್ದರಾಮಯ್ಯ, ಈಗ ರಾಜ್ಯದಲ್ಲಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿದ್ದ ಅಧಿಸೂಚನೆಯನ್ನ ಸಂಪುಟ ಸಭೆಯಲ್ಲಿ ಹಿಂಪಡೆಯುವ ಮೂಲಕ ತಾವು ತಪ್ಪಿತಸ್ಥರು ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ನಿಮ್ಮದೇನೂ ತಪ್ಪಿಲ್ಲ
ದಿದ್ದರೆ ಸಿಬಿಐ ತನಿಖೆ ಬಗ್ಗೆ ಭಯವೇಕೆ ಸಿದ್ದರಾಮಯ್ಯನವರೇ? ಈ ರೀತಿ ಅಡ್ಡದಾರಿ ಹುಡುಕಿ ಅನಿವಾರ್ಯವಾದದ್ದನ್ನು ಮುಂದೂಡಿ ರಾಜ್ಯದ ಜನರ ಮುಂದೆ ಇನ್ನಷ್ಟು ಸಣ್ಣವರಾಗುವ ಬದಲು, ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಟೀಕಿಸಿದ್ದಾರೆ.
ನಿಮ್ಮ ಸಲಹೆಗಾರರು, ವಕೀಲರು, ಸುತ್ತ ಮುತ್ತ ಇರುವ ಹಿತಶತ್ರುಗಳು ಈಗಾಗಲೇ ನಿಮ್ಮ ದಾರಿ ತಪ್ಪಿಸಿ ಮರ್ಯಾದೆ ಕಳೆದಿದ್ದಾರೆ. ಈಗ ಮತ್ತೂಮ್ಮೆ ಅವರನ್ನು ನಂಬಿ ತಪ್ಪು ಹೆಜ್ಜೆ ಇಡಬೇಡಿ. ರಾಜೀನಾಮೆ ನೀಡಿ ತನಿಖೆ ಎದುರಿಸುವುದು ಒಂದೇ ತಮ್ಮ ಮುಂದಿರುವ ಏಕೈಕ ದಾರಿ ಎಂದಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.