Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ


Team Udayavani, Sep 27, 2024, 7:32 AM IST

1-horoscope

ಮೇಷ: ಉದ್ಯೋಗ ಸ್ಥಾನದಲ್ಲಿ ಸಮಾಧಾನ. ಉದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ. ಹಣದ ಬೆಳೆಗಳ ಫ‌ಸಲು ಉತ್ತಮ.ಹಿರಿಯರ ಔಷಧೋಪಚಾರಗಳ ಜವಾಬ್ದಾರಿ. ವ್ಯವಹಾರದ ಸಂಬಂಧ ಸಮೀಪದ ಊರಿಗೆ ಪ್ರಯಾಣ.

ವೃಷಭ:ಅನಿರೀಕ್ಷಿತವಾಗಿ ಎದುರಾದ ಸಣ್ಣ ಸಮಸ್ಯೆಗಳು. ಉದ್ಯೋಗ ಸ್ಥಾನದಲ್ಲಿ ಪುನರ್ವ್ಯವಸ್ಥೆ. ಹೊಸಬರ ಪರಿಚಯದಿಂದ ಲಾಭ. ಅಸಹಾಯಕ ವೃದ್ಧರಿಗೆ ನೆರವು. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.

ಮಿಥುನ: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ. ಮನೋಬಲದಿಂದ ಕಾರ್ಯಸಿದ್ದಿ. ವಾಹನ ದುರಸ್ತಿಗೆ ಹಣ ಖರ್ಚು ವಸ್ತ್ರ, ಉಡುಪು ವ್ಯಾಪಾರಿಗಳಿಗೆ ಲಾಭ. ಹಿರಿಯರಿಗೆ, ಗೃಹಿಣಿಯರಿಗೆ ನೆಮ್ಮದಿ.

ಕರ್ಕಾಟಕ: ಸ್ಥಿರ ಉದ್ಯೋಗ ಪ್ರಾಪ್ತಿ. ದೂರದಲ್ಲಿರುವ ಹಿತೈಷಿಗಳಿಂದ ಸಹಾಯ. ವ್ಯವಹಾರ ಸಂಬಂಧ ಸಂವಾದ ಫ‌ಲಪ್ರದ. ಆಭರಣ, ಯಂತ್ರೋಪಕರಣ ವ್ಯಾಪಾರಿಗಳಿಗೆ ಶುಭಯೋಗ. ಬಹುಮಟ್ಟಿಗೆ ಶುಭಫ‌ಲಗಳ ಅನುಭವ.

ಸಿಂಹ:ಸಂದರ್ಭಕ್ಕೆ ಸರಿಯಾಗಿ ಸ್ಪಂದಿಸಿ. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಆತುರ. ಪತ್ರಕರ್ತರಿಗೆ, ಮಾಧ್ಯಮದವರಿಗೆ ಸತ್ತ್ವ ಪರೀಕ್ಷೆ. ಹಿರಿಯರ ಆರೋಗ್ಯ ಸುಧಾರಣೆ.

ಕನ್ಯಾ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಹೊಲಿಗೆ, ಮರದ ಕೆಲಸ ಬಲ್ಲವರಿಗೆ ಉದ್ಯೋಗಕ್ಕೆ ಕರೆ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯ. ಗೃಹಿಣಿಯರ ಸ್ವೋದ್ಯೋಗ ಯೋಜನೆ ಮುನ್ನಡೆ. ಹಿರಿಯರ,ಮಕ್ಕಳ ಆರೋಗ್ಯ ಸುಧಾರಣೆ.

ತುಲಾ: ಉದ್ಯೋಗ ಸ್ಥಾನದಲ್ಲಿ ಜಾಡ್ಯದ ವಾತಾವರಣ. ಉತ್ಪನ್ನಗಳ ಗುಣಮಟ್ಟ ಸುಧಾರಣೆ ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆಯಲ್ಲಿ ಪ್ರಗತಿ. ವ್ಯವಹಾರದ ಸಂಬಂಧ ಪ್ರಯಾಣ ಮುಂದೂಡಿಕೆ.

ವೃಶ್ಚಿಕ: ಸಹನೆ, ಸಮಾಧಾನದಿಂದ ಯಶಸ್ಸು. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಣನಾರ್ಹ ಸುಧಾರಣೆ. ಜನಸೇವಾ ಕಾರ್ಯಗಳಲ್ಲಿ ಆಸಕ್ತಿ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ ಸುಧಾರಣೆ.

ಧನು: ಹಿತೈಷಿಗಳ ಸಹಾಯದಿಂದ ಸಮಸ್ಯೆ ಪರಿಹಾರ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ. ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಹೈನುಗಾರಿಕೆ, ತೋಟಗಾರಿಕೆ ಅಭಿವೃದ್ಧಿಗೆ ಪ್ರಯತ್ನ.. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.

ಮಕರ: ಮಾತಿನಲ್ಲಿ ಸಂಯಮ ಇರಲಿ. ಸಣ್ಣ ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಪ್ರಚಂಡ ಯಶಸ್ಸು.

ಕುಂಭ: ಯೋಗ್ಯತೆಯರಿತು ಸಹಾಯ ಮಾಡಿ. ಕಿರಿಯರಿಗೆ ಮಾರ್ಗದರ್ಶನ, ಹಿರಿಯರಿಗೆ ಸಂದಭೋಚಿತ ಸಲಹೆ. ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ಹೊಸಬರೊಂದಿಗೆ ಮೈತ್ರಿ ಸಂಪಾದನೆ.

ಮೀನ: ಉದ್ಯೋಗದಲ್ಲಿ ಗುರುಸ್ಥಾನ ಪ್ರಾಪ್ತಿ. ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ.ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಬಾಕಿ ಕೆಲಸಗಳನ್ನು ಮುಗಿಸುವ ಪ್ರಯತ್ನ.

ಟಾಪ್ ನ್ಯೂಸ್

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1

World Tourism Day 2024: “ಕರ್ನಾಟಕ ಒಂದು ರಾಜ್ಯ…ಇಲ್ಲಿದೆ ವಿಸ್ಮಯದ ಹಲವು ಜಗತ್ತು”


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Horoscope: ಭಗವಂತನ ಮೇಲೆ ಪೂರ್ಣ ವಿಶ್ವಾಸವಿರಲಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್‌; ಸಂತ್ರಸ್ತೆ

Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್‌; ಸಂತ್ರಸ್ತೆ

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

012

High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.