Thirthahalli: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದವರ ಬಂಧನ!


Team Udayavani, Sep 27, 2024, 9:42 AM IST

3-thirthahalli

ತೀರ್ಥಹಳ್ಳಿ: ಪ್ಲಾಂಟೇಶನ್ ಒಂದರಲ್ಲಿ ಹಣವನ್ನು ಇಟ್ಟು ಇಸ್ಪೀಟ್ ಆಟ (ಜೂಜು) ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು ಬಂಧಿಸಿದ ಘಟನೆ ಸೆ.26ರ ಗುರುವಾರ ರಾತ್ರಿ ನಡೆದಿದೆ.

ತಾಲೂಕಿನ ಕೈಮರ ಬಳಿಯ ಪ್ಲಾಂಟೇಶನ್ ಒಂದರಲ್ಲಿ ಗುರುವಾರ ರಾತ್ರಿ 11 ಗಂಟೆ ಸಮಯದಲ್ಲಿ ಹಣವನ್ನು ಇಟ್ಟು ಇಸ್ಪೀಟ್ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಹಣದ ಸಮೇತ 6 ಮಂದಿಯನ್ನು ಪೊಲೀಸರು ಬಂಧಿಸಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

000

World Tourism Day:ಚಾರಣ- ಇದು ಮಲೆಕುಡಿಯರ ಊರಿನ ನಡುವಿನ ನಿಗೂಢ ಜಲಪಾತ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

v somanna

Muda case: ‘ಕಾನೂನಿಗಿಂತ ಯಾರು ದೊಡ್ಡವರಲ್ಲ….’: ಸಿಎಂ ವಿಚಾರದಲ್ಲಿ ಸೋಮಣ್ಣ ಹೇಳಿಕೆ

Shimoga; ಶಿಕಾರಿಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ

Shimoga; ಶಿಕಾರಿಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ

Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!

Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!

NIA

Shivamogga: ಪ್ರಾಯೋಗಿಕ ಸ್ಫೋಟ: ಇಬ್ಬರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.