Sanju Movie; ಯತಿ ಕಣ್ಣಲ್ಲಿ ಸಂಜು ಕನಸು: ಹರೆಯದ ಪ್ರೀತಿಯ ಏರಿಳಿತದ ಪಯಣ


Team Udayavani, Sep 27, 2024, 10:22 AM IST

Sanju Movie

ನಟನೆ, ನಿರ್ದೇಶನ, ನಿರೂಪಣೆ, ಪತ್ರಿಕೋದ್ಯಮ… ಹೀಗೆ ಎಲ್ಲದರಲ್ಲೂ ಬಿಝಿಯಾಗಿರುವ ಯತಿರಾಜ್‌ ಈಗ “ಸಂಜು’ ಮೇಲೆ ಒಂದು ಕಣ್ಣಿಟ್ಟಿದ್ದಾರೆ. ಅದಕ್ಕೆ ಕಾರಣ ಸಂಜು ಮೂಡಿಬಂದ ರೀತಿ. ಯಾವ ಸಂಜು, ಏನ್‌ ಕಣ್ಣು ಎಂದು ನೀವು ಕೇಳಬಹುದು. “ಸಂಜು’ ಎಂಬ ಚಿತ್ರವೊಂದು ಇಂದು ತೆರೆಕಾಣುತ್ತಿದೆ.

ಇದು ಯತಿರಾಜ್‌ ನಿರ್ದೇಶನದ ಸಿನಿಮಾ. ಈಗಾಗಲೇ ಟ್ರೇಲರ್‌, ಹಾಡು ಮೂಲಕ ವಿಶ್ವಾಸ ಮೂಡಿಸಿರುವ ಈ ಚಿತ್ರವನ್ನು ಪ್ರೇಕ್ಷಕ ಇಷ್ಟಪಡುತ್ತಾನೆ ಎಂಬ ವಿಶ್ವಾಸ ಯತಿರಾಜ್‌ ಗಿದೆ.

ಚಿತ್ರದ ಬಗ್ಗೆ ಮಾತನಾಡುವ ಯತಿರಾಜ್‌, “ಇದೊಂದು ಬಸ್‌ ನಿಲ್ದಾಣದಲ್ಲಿ ನಡೆಯುವ ಕಥೆ. ಇಲ್ಲಿ ನಾಯಕ ಸಾಮಾನ್ಯ ಜನರ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುತ್ತಾನೆ. ಆತನ ಬದುಕಿನಲ್ಲೂ ಸಾಕಷ್ಟು ಏರಿಳಿತಗಳಿರುತ್ತದೆ. ನಾಯಕಿ ಸರಸ್ವತಿ ಬದುಕು ಕೂಡ ಇದಕ್ಕೆ ಹೊರತಾಗಿಲ್ಲ. ಮಡಿಕೇರಿಯಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣವಾಗಿದೆ. ವಿಶೇಷವಾಗಿ ಹದಿಹರೆಯದಲ್ಲಿ ಬಹಳಷ್ಟು ಏರಿಳಿತಗಳು, ಸೋಲುಗಳು, ಹತಾಶೆಗಳು ಅವಮಾನಗಳು ಆಗುತ್ತವೆ. ಕೆಲವರು ಅದನ್ನು ಸುಲಭವಾಗಿ ಮೆಟ್ಟಿ ಮುಂದೆ ಸಾಗುತ್ತಾರೆ. ಇನ್ನೂ ಕೆಲವರು ತಮಗೆ ಎದುರಾಗುವ ಘಟನೆಗಳಿಗೆ ಅಂಜಿ ಎದೆಗುಂದುತ್ತಾರೆ. ಅಂತಹ ಎರಡು ಪ್ರಸಂಗವನ್ನು ಪ್ರೀತಿಯ ಚೌಕಟ್ಟಿನಲ್ಲಿ ಹೇಳಿದ್ದೇನೆ. ನನ್ನ ಚಿತ್ರವನ್ನು ಎಲ್ಲರೂ ಮೆಚ್ಚುತ್ತಾರೆ ಎಂದು ನಾನು ಹೇಳಲಾರೆ. ಆದರೆ, ಬದುಕನ್ನು ಮತ್ತು ಸಂಬಂಧಗಳನ್ನು ಆಳದ ದೃಷ್ಟಿಯಿಂದ ನೋಡುವ ಮಂದಿ ಅಪ್ಪಿಕೊಳ್ಳುತ್ತಾರೆ’ ಎನ್ನುವುದು ಯತಿರಾಜ್‌ ಮಾತು.

ಮನ್ವೀತ್‌ ಈ ಚಿತ್ರದ ನಾಯಕ. ಸಾತ್ವಿಕಾ ನಾಯಕಿ. ಸಂತೋಷ್‌ ಈ ಚಿತ್ರದ ನಿರ್ಮಾಪಕರು. ಸುಂದರಶ್ರೀ, ಸಂಗೀತ, ಬಲರಾಜು ವಾಡಿ, ಅಪೂರ್ವ, ಬೌ ಬೌ ಜಯರಾಮ್, ಮಹಾಂತೇಶ್‌, ಪ್ರಕಾಶ್‌ ಶೆಣೈ ಮತ್ತು ಕಾತ್ಯಾಯಿನಿ ನಟಿಸಿದ್ದು, ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ ಎನ್ನಲು ಯತಿರಾಜ್‌ ಮರೆಯುವುದಿಲ್ಲ.

ಟಾಪ್ ನ್ಯೂಸ್

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

BBK-11: ನಾನು ಯಾವ ಮನೆಗೂ ಹೋಗ್ತಿಲ್ಲ.. ಬಿಗ್ ಬಾಸ್ ಗೆ ಹೋಗಲ್ಲ ಎಂದ ಕನ್ನಡದ ಖ್ಯಾತ ನಟಿ

BBK-11: ನಾನು ಯಾವ ಮನೆಗೂ ಹೋಗ್ತಿಲ್ಲ.. ಬಿಗ್ ಬಾಸ್ ಗೆ ಹೋಗಲ್ಲ ಎಂದ ಕನ್ನಡದ ಖ್ಯಾತ ನಟಿ

daali dhananjay zebra movie releasing on oct 31

Zebra; ಡಾಲಿ ಅಭಿನಯದ ಜೀಬ್ರಾ ಅ.31ಕ್ಕೆ ತೆರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.