Dwayne Bravo: ಎಲ್ಲಾ ಮಾದರಿ ಕ್ರಿಕೆಟ್‌ ನಿಂದ ನಿವೃತ್ತಿಯಾದ ʼಚಾಂಪಿಯನ್‌ʼ ಬ್ರಾವೋ


Team Udayavani, Sep 27, 2024, 11:01 AM IST

Dwayne Bravo: Retired ‘champion’ Bravo from all formats of cricket

ಟ್ರಿನಿಡಾಡ್:‌ ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ನ ಆಲ್‌ ರೌಂಡರ್‌, ಟಿ20 ಕ್ರಿಕೆಟ್‌ ನ ದಿಗ್ಗಜ ಡ್ವೇನ್‌ ಬ್ರಾವೋ (Dwayne Bravo) ಅವರು ಎಲ್ಲಾ ಮಾದರಿ ಕ್ರಿಕೆಟ್‌ ಗೆ ವಿದಾಯ ಹೇಳಿದ್ದಾರೆ. ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ (CPL)‌ ನ ಟ್ರಿನಿಡಾಡ್‌ ನೈಟ್‌ ರೈಡರ್ಸ್‌ ಮತ್ತು ಸೈಂಟ್‌ ಲೂಸಿಯಾ ಕಿಂಗ್ಸ್‌ ನಡುವಿನ ಪಂದ್ಯವೇ ಅವರ ವೃತ್ತಿ ಜೀವನದ ಕೊನೆಯ ಪಂದ್ಯವಾಯಿತು.

ಸೆ.24ರಂದು ಟ್ರಿನಿಡಾಡ್‌ ನೈಟ್‌ ರೈಡರ್ಸ್‌ ಪರವಾಗಿ ಆಡುತ್ತಿದ್ದ ಬ್ರಾವೋ ಗಾಯಗೊಂಡರು. ಹೀಗಾಗಿ ಕೊನೆಯಲ್ಲಿ ಅಂದರೆ 11ನೇ ಆಟಗಾರನಾಗಿ ಕಣಕ್ಕಿಳಿದ ಅವರು ಆಟ ಪೂರ್ಣಗೊಳಿಸದೆ ತೆರಳಿದರು. ಈ ಮೂಲಕ 21 ವರ್ಷಗಳ ಕ್ರಿಕೆಟ್‌ ಜೀವನಕ್ಕೆ ತೆರೆ ಎಳೆದರು.

ಗುರುವಾರ (ಸೆ.26) ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಬ್ರಾವೋ ತನ್ನ ಜೀವನ ಮತ್ತು ವೃತ್ತಿಜೀವನವನ್ನು ವ್ಯಾಖ್ಯಾನಿಸಿದ ಆಟಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.‌

“ವೃತ್ತಿಪರ ಕ್ರಿಕೆಟಿಗನಾಗಿ ಇಪ್ಪತ್ತೊಂದು ವರ್ಷಗಳು – ಇದು ಅನೇಕ ಎತ್ತರಗಳು ಮತ್ತು ಕೆಲವು ಇಳಿಕೆಗಳನ್ನು ತುಂಬಿದ ನಂಬಲಾಗದ ಪ್ರಯಾಣವಾಗಿದೆ” ಎಂದು ಬ್ರಾವೋ ಬರೆದಿದ್ದಾರೆ. “ನಾನು ಈ ಸಂಬಂಧವನ್ನು ಮುಂದುವರಿಸಲು ಇಷ್ಟಪಡುವೆ ಆದರೆ, ಈಗ ವಾಸ್ತವ ಎದುರಿಸುವ ಸಮಯ. ನನ್ನ ಮನಸ್ಸು ಮುಂದುವರಿಯಲು ಬಯಸುತ್ತದೆ, ಆದರೆ ನನ್ನ ದೇಹವು ಇನ್ನು ಮುಂದೆ ನೋವು, ಕುಸಿತಗಳು ಮತ್ತು ಒತ್ತಡವನ್ನು ಸಹಿಸುವುದಿಲ್ಲ. ನನ್ನ ಸಹ ಆಟಗಾರರು, ನನ್ನ ಅಭಿಮಾನಿಗಳು ಅಥವಾ ನಾನು ಪ್ರತಿನಿಧಿಸುವ ತಂಡಗಳನ್ನು ನಾನು ನಿರಾಸೆಗೊಳಿಸೆಗೊಳಿಸಲು ಬಯಸುವುದಿಲ್ಲ” ಎಂದು ಬ್ರಾವೋ ಹೇಳಿದ್ದಾರೆ.

ವಿಶ್ವದಾದ್ಯಂತ ಹಲವು ಟಿ20 ಕೂಟಗಳಲ್ಲಿ ಆಡಿರುವ ʼಚಾಂಪಿಯನ್‌ʼ ಖ್ಯಾತಿಯ ಡ್ವೇನ್‌ ಬ್ರಾವೋ ಸಿಪಿಎಲ್‌ ನಲ್ಲಿ ಐದು ಬಾರಿ ಚಾಂಪಿಯನ್‌ ಶಿಪ್‌ ಗೆದ್ದ ತಂಡದಲ್ಲಿದ್ದವರು. ಅಲ್ಲದೆ ಐಪಿಎಲ್‌, ಬಿಪಿಎಲ್‌, ಪಿಎಸ್‌ಎಲ್ ಗಳಲ್ಲಿ ಚಾಂಪಿಯನ್‌ ಆಗಿದ್ದಾರೆ.

631 ವಿಕೆಟ್‌ಗಳೊಂದಿಗೆ ಬ್ರಾವೋ ಅವರು ಟಿ20 ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್‌ ಕಿತ್ತ ಆಟಗಾರನಾಗಿದ್ದಾರೆ. ಜೊತೆಗೆ 177 ಪ್ರಥಮ ದರ್ಜೆ ವಿಕೆಟ್‌ಗಳು ಮತ್ತು 271 ಲಿಸ್ಟ್-ಎ ವಿಕೆಟ್‌ ಗಳು ಪಡೆದಿದ್ದಾರೆ. 2021 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ನಿಂದ ನಿವೃತ್ತರಾದ ನಂತರ, ಬ್ರಾವೋ ತರಬೇತುದಾರರಾಗಿ ಕಾಣಿಸಿಕೊಂಡರು.

ಟಾಪ್ ನ್ಯೂಸ್

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

1-asddsad

NADA; ನೋಟಿಸ್‌ ನೀಡಿದರೂ ವಿನೇಶ್‌ ಫೋಗಾಟ್‌ ವಿರುದ್ಧ ಕ್ರಮವಿಲ್ಲ?

1-sadasd

Under 19 ಕ್ರಿಕೆಟ್‌; 3ನೇ ಪಂದ್ಯ: ಭಾರತಕ್ಕೆ ಜಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.