Kottigehara: ಗ್ರಾ.ಪಂ.ಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ


Team Udayavani, Sep 27, 2024, 1:10 PM IST

7-gp-protest

ಕೊಟ್ಟಿಗೆಹಾರ: ಗ್ರಾ.ಪಂ.ಗೆ ಪಿಡಿಒ ನೇಮಕಾತಿ ಮಾಡುವಂತೆ ಆಗ್ರಹಿಸಿ ಏಕಾಂಗಿ ಪ್ರತಿಭಟನೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ತರುವೆ ಗ್ರಾ.ಪಂ. ನಲ್ಲಿ ಸೆ.27ರ ಶುಕ್ರವಾರ ನಡೆದಿದೆ.

ಕೊಟ್ಟಿಗೆಹಾರ ಗ್ರಾಮದ ಸಂಜಯ್ ಎಂಬವರಿಂದ ತರುವೆ ಗ್ರಾ.ಪಂ ಮುಂದೆ ಕುಳಿತು  ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ. 15ನೇ ಹಣಕಾಸು ಯೋಜನೆಯ ಹಣ ಉಪಯೋಗ ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಡಿಒ ಇಲ್ಲದೆ 18ನೇ ಹಣಕಾಸು ಆಯೋಗದ ಹಣ ಪ್ರಯೋಜನವಾಗುತ್ತಿಲ್ಲ. ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಸಮಸ್ಯೆ ಇದೆ. ಪಿಡಿಒ ಇಲ್ಲದೆ ಯಾವ ಕೆಲಸ ಕಾರ್ಯಗಳು ಆಗಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರ ಕೂಡಲೇ ಕಾಯಂ ಪಿಡಿಒ ನೇಮಕಾತಿ ಮಾಡಬೇಕು, ಇಲ್ಲದಿದ್ದರೆ ಏಕಾಂಗಿಯಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಕೆಯನ್ನು ಕೂಡಾ ಆತ ನೀಡಿದ್ದಾನೆ.

ಟಾಪ್ ನ್ಯೂಸ್

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ

Udupi: ಅಧಿಕ ಕೆಲಸದೊತ್ತಡದಿಂದ ಮುಕ್ತಿಗೊಳಿಸಲು ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara: ಮಾವನ ಮನೆಗೆ ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

13-chikkamagalur

Chikkamagaluru: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

9-Chikkamagaluru

Chikkamagaluru:ಅನಾರೋಗ್ಯ ಪೀಡಿತ ವೃದ್ಧೆಯನ್ನು 3 ಕಿ.ಮೀ. ಹೊತ್ತುಕೊಂಡು ಸಾಗಿದ ಗ್ರಾಮಸ್ಥರು

Arrest

Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ

14

Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

Mulki:  ಜಾಗ ಮೀಸಲು ಇಟ್ಟಿದ್ದರೂ ಸ್ಥಾಪನೆಯಾಗದ ಅಗ್ನಿ ಶಾಮಕ ಠಾಣೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

2(2)

Puttur: ಪ್ರೀ ವೆಡ್ಡಿಂಗ್‌ ಶೂಟ್‌ಗೂ ಭಟ್ಟರ ಅಡುಗೆ ಘಮ!

1(5)

World Tourism Day: ಹನುಮಗಿರಿಯಲ್ಲಿ ನೆಲೆ ನಿಂತ 11 ಅಡಿ ಎತ್ತರದ ಭವ್ಯ ಪಂಚಮುಖಿ ಆಂಜನೇಯ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.