Anandapura:ಮೆಟ್ರಿಕ್ ಪೂರ್ವ ಬಾಲಕಿಯ ವಿದ್ಯಾರ್ಥಿನಿಲಯಕ್ಕೆ ಶಿವಮೊಗ್ಗ ಸಿ.ಎಸ್ ದಿಢೀರ್ ಭೇಟಿ


Team Udayavani, Sep 27, 2024, 6:24 PM IST

Anandapura:ಮೆಟ್ರಿಕ್ ಪೂರ್ವ ಬಾಲಕಿಯ ವಿದ್ಯಾರ್ಥಿನಿಲಯಕ್ಕೆ ಶಿವಮೊಗ್ಗ ಸಿ.ಎಸ್ ದಿಢೀರ್ ಭೇಟಿ

ಆನಂದಪುರ :  ಸಮೀಪದ ಸಿದ್ದೇಶ್ವರ ಕಾಲೋನಿಯಲ್ಲಿರುವ  ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶುಕ್ರವಾರ ಬೆಳಗ್ಗೆ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿಲ್ಲಾ ಪಂಚಾಯತ್ ಶಿವಮೊಗ್ಗ ಎನ್. ಹೇಮಂತ್ ಕುಮಾರ್ ಭೇಟಿ ನೀಡಿದರು.

ಹಾಸ್ಟೆಲ್ ಗೆ ಅವಶ್ಯಕತೆ ಇರುವಂತಹ ಬಿಸಿ ನೀರಿಗಾಗಿ ಸೋಲಾರ್ ಅಳವಡಿಕೆ, ಕಿಟಕಿಗಳಿಗೆ  ಸೊಳ್ಳೆ ಮಿಸ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ 4 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ನಡೆಸುವ ಬಗ್ಗೆ ಭೇಟಿ  ನೀಡಿರುವುದಾಗಿ  ತಿಳಿದಿದೆ.

ಸಂದರ್ಭದಲ್ಲಿ  ಸಾಗರ ಕ್ಷೇತ್ರ ಅಭಿವೃದ್ಧಿ ಅಧಿಕಾರಿ  ಗುರುಕೃಷ್ಣ ಶಣೈ,   ಸಾಗರ ಎ. ಡಿ  ಹನೀಫ್,  ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಕುಮಾರ್, ಪಂಚಾಯತ್ ಪಿಡಿಒ ಮಂಜ ನಾಯಕ್, ಸದಸ್ಯರಾದ ಗುರುರಾಜ್,  ಶಂಕರ್ ಇತರರಿದ್ದರು.

ಟಾಪ್ ನ್ಯೂಸ್

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

HDK (3)

Lokayukta ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಎಚ್ ಡಿಕೆ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

3-thirthahalli

Thirthahalli: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದವರ ಬಂಧನ!

v somanna

Muda case: ‘ಕಾನೂನಿಗಿಂತ ಯಾರು ದೊಡ್ಡವರಲ್ಲ….’: ಸಿಎಂ ವಿಚಾರದಲ್ಲಿ ಸೋಮಣ್ಣ ಹೇಳಿಕೆ

Shimoga; ಶಿಕಾರಿಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ

Shimoga; ಶಿಕಾರಿಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

4

Malpe: ಬೋಟಿನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

1

Udupi: ಕಾರು ಮಾರಾಟದ ಹೆಸರಿನಲ್ಲಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.