Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ


Team Udayavani, Sep 27, 2024, 10:34 PM IST

Aranthodu: ಕಾಡಾನೆ ಹಾವಳಿ; ಕೃಷಿಗೆ ಹಾನಿ

 

ಅರಂತೋಡು: ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಕೆಲವು ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ ತೋಟಕ್ಕೆ ದಾಳಿ ನಡೆಸಿದ್ದ ಆನೆಗಳು ಈಗ ಅರಂತೋಡು ಪರಿಸರದಲ್ಲಿ ಕೃಷಿ ಹಾನಿ ನಡೆಸಿದೆ.

ಸೆ.26ರಂದು ರಾತ್ರಿ ಅಡ್ಕಬಳೆಯ ಗಂಗಾಧರ ಗೌಡ, ಲೀಲಾವತಿ ಅಡ್ಕಬಳೆ ಅವರ ಕೃಷಿ ತೋಟಕ್ಕೆ ದಾಳಿ ನಡೆಸಿ, ತೆಂಗು, ಅಡಿಕೆ ಹಾಗೂ ಬಾಳೆ ಕೃಷಿ ನಾಶಪಡಿಸಿರುವುದಾಗಿ ತಿಳಿದುಬಂದಿದೆ.

ಶಿಬಾಜೆಯಲ್ಲೂ ಕೃಷಿಗೆ ಹಾನಿ
ಬೆಳ್ತಂಗಡಿ: ಶಿಬಾಜೆಯ ಡೆಚ್ಚಾರ್‌ ಮನೆ ಉಲಹನ್ನನ್‌ ಅವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಿಕೆ, ಬಾಳೆ, ತೆಂಗಿನ ಗಿಡಗಳನ್ನು ನಾಶ ಮಾಡಿದೆ. ಈ ಭಾಗದಲ್ಲಿ 3-4 ವರ್ಷಗಳಿಂದ ನಿರಂತರವಾಗಿ ಕಾಡಾನೆ ದಾಳಿ ಮಾಡುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಅಮ್ಚಿನಡ್ಕ: ತೋಟಕ್ಕೆ ನುಗ್ಗಿದ ಕಾಡಾನೆ
ಪುತ್ತೂರು: ಅಮ್ಚಿನಡ್ಕದ ಮುಕಾರಿಮೂಲೆಯಲ್ಲಿ ಕಾಡಾನೆಗಳು ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿ ಮಾಡಿದೆ.
ಆನೆಗುಂಡಿ ರಕ್ಷಿತಾರಣ್ಯ ಮೂಲಕ ಬಂದಿರುವ ಮೂರು ಕಾಡಾನೆಗಳು ಅಬ್ದುಲ್‌ ರಝಾಕ್‌ ಮತ್ತು ಶರತ್‌ ಕುಮಾರ್‌ ರೈ ಅವರ ತೋಟದಲ್ಲಿ ಹಾನಿ ಮಾಡಿದೆ. ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಉಬರಡ್ಕ ಮಿತ್ತೂರು: ತೋಟಕ್ಕೆ ಕಾಡಾನೆ ಲಗ್ಗೆ
ಸುಳ್ಯ: ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕೃಷಿ ತೋಟಕ್ಕೆ ಗುರುವಾರ ರಾತ್ರಿ ಕಾಡಾನೆ ನುಗ್ಗಿ ಹಾನಿ ಮಾಡಿದೆ. ಗ್ರಾಮದ ಕೂಟೇಲು ವೆಂಕಪ್ಪ ಗೌಡ, ಎನ್‌. ಜನಾರ್ದನ ಗೌಡ, ಎಮ್‌.ಪದ್ಮಯ್ಯ ಗೌಡ, ಎನ್‌.ಜಾನಕಿ ಅವರ ತೋಟದಲ್ಲಿರುವ ಬಾಳೆ, ಅಡಿಕೆ, ತೆಂಗು ಕೃಷಿಯನ್ನು ಹಾನಿ ಮಾಡಿದೆ. ಅರಂತೋಡಿನ ಅಡ್ಕ ಬಳೆ ಪರಿಸರದ ತೋಟಗಳಲ್ಲೂ ಕಾಡಾನೆ ದಾಂಧಲೆ ನಡೆಸಿದೆ.

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

POlice

Belthangady: ಅಕ್ರಮ ಕಸಾಯಿಖಾನೆಗೆ ದಾಳಿ: ಆರೋಪಿಗಳು ಪರಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.