![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 28, 2024, 6:30 AM IST
ಮಾಲೆ: ದ್ವೀಪರಾಷ್ಟ್ರ ಮಾಲ್ದೀವ್ಸ್ “ಭಾರತ ಹೊರ ಹೋಗಲಿ’ ಎಂಬ ಅಜೆಂಡಾ ಪಾಲಿಸುತ್ತಿಲ್ಲ. ನಮ್ಮ ನೆಲದಲ್ಲಿ ವಿದೇಶಿ ಸೇನೆ ಇರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಅಲ್ಲಿನ ಅಧ್ಯಕ್ಷ ಮುಯಿಜ್ಜು ಪ್ರತಿಪಾದಿಸಿ ದ್ದಾರೆ. ಅಮೆರಿಕದ ನ್ಯೂಜೆರ್ಸಿ ಯ ಲ್ಲಿರುವ ಪ್ರಿನ್ಸ್ಟನ್ ವಿವಿ ಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಯಾವುದೇ ದೇಶದ ವಿರುದ್ಧ ಹಂತದಲ್ಲೂ ಇಲ್ಲ. ಇದು ಭಾರತ ಹೊರ ಹೋಗಲಿ ಎಂಬ ನೀತಿಯೂ ಅಲ್ಲ. ವಿದೇಶಿ ಸೇನೆ ಇರುವುದರಿಂದ ತೀವ್ರ ಸಮಸ್ಯೆಯನ್ನು ಮಾಲ್ದೀವ್ಸ್ ಎದುರಿಸುತ್ತಿತ್ತು. ನಾವು ಒಬ್ಬನೇ ಒಬ್ಬ ವಿದೇಶಿ ಸೈನಿಕನೂ ಇರುವುದನ್ನು ಬಯಸುತ್ತಿಲ್ಲ ಎಂದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.