GST; 100 ವಸ್ತುಗಳ ತೆರಿಗೆ ಪರಿಷ್ಕರಣೆಗೆ ಮಂಡಳಿ ನಿರ್ಧಾರ?


Team Udayavani, Sep 28, 2024, 6:15 AM IST

GST

ಕೋಲ್ಕತಾ: ಜನ ಸಾಮಾನ್ಯರ ಮೇಲೆ ಹೊರೆ ತಗ್ಗಿಸುವುದಕ್ಕಾಗಿ ಸುಮಾರು 100 ವಸ್ತುಗಳ ಮೇಲಿನ ತೆರಿಗೆ ಪರಿಷ್ಕರಣೆ ಮಾಡಲು ಜಿಎಸ್‌ಟಿ ಮಂಡಳಿ ನಿರ್ಧರಿಸಿದೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮುಂದಿನ ತಿಂಗಳು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಲ ವಿತ್ತ ಸಚಿವ ಚಂದ್ರಿಮಾ ಭಟ್ಟಾ ಚಾರ್ಯ ಹೇಳಿದ್ದಾರೆ. ಶೇ.12 ಮತ್ತು ಶೇ.5ರಷ್ಟು ತೆರಿಗೆ ಸಂಗ್ರಹ ಮಾಡಲಾಗುತ್ತಿರುವ ವಸ್ತುಗಳ ಮೇಲೆ ತೆರಿಗೆಯನ್ನು ಕಡಿಮೆ ಮಾಡುವ ಚಿಂತನೆ ಇದೆ. ಅಲ್ಲದೇ ಶೇ.12 ಮತ್ತು 18ರ ಸ್ಲಾéಬ್‌ಗಳನ್ನು ವಿಲೀನ ಮಾಡಲು ನಿರ್ಧರಿಸಲಾಗಿದೆ ಎಂದರು. ಆಹಾರ ಪದಾರ್ಥಗಳ ತೆರಿಗೆ ಇಳಿಕೆಯಾಗಲಿದ್ದು, ಸೌಂದರ್ಯ ವರ್ಧಕಗಳ ಮೇಲಿನ ತೆರಿಗೆ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

5-bng

Bengaluru: ನಗರದಲ್ಲಿ ಬೈಕ್‌ ಕಳ್ಳತನ ತಡೆಗೆ ಸೈರನ್‌ ಅಳವಡಿಸಿ: ಕಮಿಷನರ್‌

Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

1-fores

India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

7-bng

Bengaluru: ರಾತ್ರಿ ವೇಳೆ ಮನೆ ಕಳವು: ಇಬ್ಬರ ಬಂಧನ

6-bng

Bengaluru: ನಕಲಿ ಜಿಎಸ್ಟಿ ರೇಡ್‌: ಇಬ್ಬರು ಜ್ಯುವೆಲ್ಲರಿ ಮಾಲಿಕರ ಸೆರೆ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.