Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ರಾಜ್ಯಪಾಲರ ಎಲ್ಲ ಪತ್ರಗಳಿಗೂ ಉತ್ತರಿಸೋಣ
Team Udayavani, Sep 28, 2024, 12:50 AM IST
ಬೆಂಗಳೂರು: ಕೇವಲ ಆಡಳಿತ ನಡೆಸುವವರು ಧರ್ಮ ಪಾಲಿಸಿದರೆ ಆಗುವುದಿಲ್ಲ. ಎಲ್ಲರೂ ಪಾಲನೆ ಮಾಡಬೇಕು. ಆಡಳಿತ ಮಾಡುವವರರಿಗೆ ಒಂದು ಧರ್ಮ, ನ್ಯಾಯಾಧೀಶರಿಗೆ ಒಂದು ಧರ್ಮ ಎಂದಿಲ್ಲ. ಅವರೂ ಪಾಲಿಸಬೇಕು ಆಗ ರಾಮರಾಜ್ಯ ನಿರ್ಮಾಣ ಆಗುತ್ತದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹೇಳಿದರು.
ಪತ್ರಕರ್ತರೊಂದಿಗೆ ಅವರು ಮಾತನಾಡಿ, ರಾಜ್ಯಪಾಲರ ಎಲ್ಲ ಪತ್ರಗಳಿಗೂ ಉತ್ತರಿಸೋಣ. ಸಚಿವ ಸಂಪುಟದ ಗಮನಕ್ಕೆ ತಂದು ಉತ್ತರ ನೀಡಿ ಎಂದು ಅಧಿಕಾರಿಗಳಿಗೆ ಹೇಳಿದ್ದೇವೆ. ಇಲಾಖೆಗಳಿಂದ ನೇರವಾಗಿ ಮಾಹಿತಿ ಕೊಡಬೇಡಿ ಎಂದಿದ್ದೇವೆ. ಅದು ಅರ್ಕಾವತಿ ಪ್ರಕರಣ ಇರಲಿ, ಮತ್ತೂಂದಿರಲಿ. ಈ ಮಾಹಿತಿಯ ಅಗತ್ಯವಿಲ್ಲ ಎಂದು ಸಂಪುಟಕ್ಕೆ ಎನಿಸಿದರೆ ರಾಜ್ಯಪಾಲರಿಗೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಯಾರಿದ್ದಾರೋ ಗೊತ್ತಿಲ್ಲ
ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದ ಕೆ.ಬಿ. ಕೋಳಿವಾಡ ಅವರು ಯಾವ ಸ್ಥಾನಮಾನದಲ್ಲೂ ಇಲ್ಲ. ಪಕ್ಷದಲ್ಲಿ ಒಬ್ಬ ಹಿರಿಯ ನಾಯಕ. ಅವರ ವೈಯಕ್ತಿಕ ಅಭಿಪ್ರಾಯ ಅಷ್ಟೇ ಅದು. ಪತ್ರಕರ್ತರು ತನಿಖಾ ಪತ್ರಿಕೋದ್ಯಮ ಮಾಡಿ, ಗೊತ್ತಾಗುತ್ತದೆ ಎಂದು ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ
Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್
Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ
Electrical system: ಕೃಷಿ ಪಂಪ್ಸೆಟ್-ಆಧಾರ್ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ
Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.