Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!


Team Udayavani, Sep 28, 2024, 1:13 AM IST

Isrel 2

ಟೆಲ್‌ಅವೀವ್‌: ಯೆಮೆನ್‌ನ ಹೌಥಿ ಬಂಡುಕೋರರು ಇಸ್ರೇಲ್‌ನ ಟೆಲ್‌ ಅವೀವ್‌ ಹಾಗೂ ಅಶೆRಲಾನ್‌ ನಗರ ಗಳನ್ನು ಗುರಿಯಾಗಿಸಿ ಶುಕ್ರವಾರ ದಾಳಿ ನಡೆಸಿದ್ದಾರೆ. ಗುರುವಾರ ಇಸ್ರೇಲ್‌ ವಾಯುದಾಳಿಯಲ್ಲಿ ಹೆಜ್ಬುಲ್ಲಾದ ಮೊಹಮ್ಮದ್‌ ಸ್ರುರ್‌ನನ್ನು ಹತ್ಯೆ ಗೈಯ್ಯಲಾಗಿದ್ದು, ಇದರ ಪ್ರತೀಕಾರ ವಾಗಿ ಈ ದಾಳಿ ನಡೆಸಲಾಗಿದೆ ಎಂದು ಹೌಥಿ ನಾಯಕರೊಬ್ಬ ಹೇಳಿದ್ದಾಗಿ ವರದಿ ಯಾಗಿದೆ.

ಆದರೆ ಈ ದಾಳಿ ಹಿಮ್ಮೆಟಿ rಸಿ ರುವುದಾಗಿ ಇಸ್ರೇಲ್‌ ಹೇಳಿಕೊಂಡಿದೆ.ವಾರದಲ್ಲಿ 700 ಸಾವು: ಇಸ್ರೇಲ್‌ ಸೇನೆ ಲೆಬನಾನ್‌ ಮೇಲೆ ಶುಕ್ರವಾರವೂ ದಾಳಿ ನಡೆಸಿದ್ದು, 25 ಮಂದಿ ಮೃತ ಪಟ್ಟಿದ್ದಾರೆ. ಉತ್ತರ ಗಾಜಾದಲ್ಲೂ ಇಸ್ರೇಲ್‌ ದಾಳಿಗೆ 11 ಮಂದಿ ಸಾವಿಗೀಡಾಗಿದ್ದಾರೆ. ಶಾಲೆಯಲ್ಲಿ ಹಮಾಸ್‌ ಉಗ್ರರು ಅಡಗಿದ್ದಾರೆ ಎಂಬ ಶಂಕೆ ಯಲ್ಲಿ ಈ ದಾಳಿ ನಡೆಸಲಾಗಿದೆ. 1 ವಾರದ ಅವಧಿಯಲ್ಲಿ ನಡೆದ ದಾಳಿ ಯಲ್ಲಿ 700 ಮಂದಿ ಸಾವಿಗೀ ಡಾಗಿ ದ್ದಾರೆ ಎಂದು ಲೆಬನಾನ್‌ ಸರಕಾರ ತಿಳಿಸಿದೆ.

ಶಾಂತಿಗಾಗಿ ಹಂಬಲ -ನೇತನ್ಯಾಹು: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೇತನ್ಯಾಹು, “ಇಸ್ರೇಲ್‌ ತನ್ನ ಉಳಿವಿಗಾಗಿ ಹೋರಾಡುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-fores

India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-jagan

Tirupati ಭೇಟಿ; ಜಗನ್‌ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ

ಬಿಎನ್‌ಎಸ್‌ ಸಂಹಿತೆ: ಮೊದಲ ತೀರ್ಪು! ಕರ್ನಾಟಕ ಹೈಕೋರ್ಟ್‌ನಿಂದ ಈ ತೀರ್ಪು ಪ್ರಕಟ

High Court:ಬಿಎನ್‌ಎಸ್‌ ಸಂಹಿತೆ: ಮೊದಲ ತೀರ್ಪು! ಕರ್ನಾಟಕ ಹೈಕೋರ್ಟ್‌ನಿಂದ ಈ ತೀರ್ಪು ಪ್ರಕಟ

indian-flag

India;ಏಷ್ಯಾ-ಪೆಸಿಫಿಕ್‌ ವಲಯದಲ್ಲಿ 3ನೇ ಶಕ್ತಿಶಾಲಿ ದೇಶ

Ram Ayodhya

Ayodhya ರಾಮಮಂದಿರದಲ್ಲಿ ಹೊರಗಿನಿಂದ ತಂದ ಪ್ರಸಾದ ನಿಷಿದ್ಧ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-fores

India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-jagan

Tirupati ಭೇಟಿ; ಜಗನ್‌ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ

ಬಿಎನ್‌ಎಸ್‌ ಸಂಹಿತೆ: ಮೊದಲ ತೀರ್ಪು! ಕರ್ನಾಟಕ ಹೈಕೋರ್ಟ್‌ನಿಂದ ಈ ತೀರ್ಪು ಪ್ರಕಟ

High Court:ಬಿಎನ್‌ಎಸ್‌ ಸಂಹಿತೆ: ಮೊದಲ ತೀರ್ಪು! ಕರ್ನಾಟಕ ಹೈಕೋರ್ಟ್‌ನಿಂದ ಈ ತೀರ್ಪು ಪ್ರಕಟ

indian-flag

India;ಏಷ್ಯಾ-ಪೆಸಿಫಿಕ್‌ ವಲಯದಲ್ಲಿ 3ನೇ ಶಕ್ತಿಶಾಲಿ ದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.