Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ


Team Udayavani, Sep 28, 2024, 1:27 AM IST

Mysuru-Simhasana

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಮೈಸೂರು ರಾಜವಂಶಸ್ಥರು ನಡೆಸುವ ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನವನ್ನು ಶಾಸ್ತ್ರೋಕ್ತವಾಗಿ ಜೋಡಿಸುವ ಕಾರ್ಯಕ್ಕೆ ಶುಕ್ರವಾರ ಅಂಬಾ ವಿಲಾಸ ಅರಮನೆಯಲ್ಲಿ ಪೂಜೆ ಸಲ್ಲಿಸಲಾಯಿತು.

ಅರಮನೆಯ ನೆಲಮಾಳಿಗೆಯ ಸ್ಟ್ರಾಂಗ್‌ ರೂಂನಿಂದ ಸಿಂಹಾಸನವನ್ನು ಹೊರತೆಗೆದು ಅರಮನೆ ಪಂಚಾಂಗದಂತೆ ಬೆಳಗ್ಗೆ ಜೋಡಣೆ ಮಾಡಲಾಯಿತು. ಬೆಳಗ್ಗೆ 7ರಿಂದಲೇ ಅರಮನೆ ಪುರೋಹಿತರ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಕಳಶ ಸ್ಥಾಪನೆ, ಪವಿತ್ರ ಜಲ ಪ್ರೋಕ್ಷಣೆ, ಹೋಮ ಸೇರಿ ಪೂರ್ವ ನಿರ್ಧರಿತ ಮುಹೂರ್ತದಲ್ಲಿ ಸಿಂಹಾಸನ ಜೋಡಣ ಕಾರ್ಯ ಸಂಪನ್ನಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ತ್ರಿಷಿಕಾ ಕುಮಾರಿ ಅವರು ಯದುವೀರ್‌ ಒಡೆಯರ್‌ ಅವರ ಪಾದಪೂಜೆ ನೆರವೇರಿಸಿದರು.

ಟಾಪ್ ನ್ಯೂಸ್

1-fores

India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-jagan

Tirupati ಭೇಟಿ; ಜಗನ್‌ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ

ಬಿಎನ್‌ಎಸ್‌ ಸಂಹಿತೆ: ಮೊದಲ ತೀರ್ಪು! ಕರ್ನಾಟಕ ಹೈಕೋರ್ಟ್‌ನಿಂದ ಈ ತೀರ್ಪು ಪ್ರಕಟ

High Court:ಬಿಎನ್‌ಎಸ್‌ ಸಂಹಿತೆ: ಮೊದಲ ತೀರ್ಪು! ಕರ್ನಾಟಕ ಹೈಕೋರ್ಟ್‌ನಿಂದ ಈ ತೀರ್ಪು ಪ್ರಕಟ

indian-flag

India;ಏಷ್ಯಾ-ಪೆಸಿಫಿಕ್‌ ವಲಯದಲ್ಲಿ 3ನೇ ಶಕ್ತಿಶಾಲಿ ದೇಶ

Ram Ayodhya

Ayodhya ರಾಮಮಂದಿರದಲ್ಲಿ ಹೊರಗಿನಿಂದ ತಂದ ಪ್ರಸಾದ ನಿಷಿದ್ಧ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

2

Hunsur: ಶುಂಠಿಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

Mysore Dasara: ಜನ ಸಾಮಾನ್ಯರಿಗೆ ದುಬಾರಿಯಾದ ದಸರೆ

Mysore Dasara: ಜನ ಸಾಮಾನ್ಯರಿಗೆ ದುಬಾರಿಯಾದ ದಸರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-fores

India’s forex fund 57.4 ಲಕ್ಷ ಕೋಟಿಗೇರಿಕೆ! : ಇದು ಸಾರ್ವಕಾಲಿಕ ಗರಿಷ್ಠ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-jagan

Tirupati ಭೇಟಿ; ಜಗನ್‌ vs ಚಂದ್ರಬಾಬು: ನನ್ನ ”ಧರ್ಮ” ಮಾನವೀಯತೆ

ಬಿಎನ್‌ಎಸ್‌ ಸಂಹಿತೆ: ಮೊದಲ ತೀರ್ಪು! ಕರ್ನಾಟಕ ಹೈಕೋರ್ಟ್‌ನಿಂದ ಈ ತೀರ್ಪು ಪ್ರಕಟ

High Court:ಬಿಎನ್‌ಎಸ್‌ ಸಂಹಿತೆ: ಮೊದಲ ತೀರ್ಪು! ಕರ್ನಾಟಕ ಹೈಕೋರ್ಟ್‌ನಿಂದ ಈ ತೀರ್ಪು ಪ್ರಕಟ

indian-flag

India;ಏಷ್ಯಾ-ಪೆಸಿಫಿಕ್‌ ವಲಯದಲ್ಲಿ 3ನೇ ಶಕ್ತಿಶಾಲಿ ದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.