Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ


Team Udayavani, Sep 28, 2024, 11:09 AM IST

Sanju Movie Review

ಜೀವನದಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರ ಬಹಳ ಮುಖ್ಯವಾಗುತ್ತದೆ ಮತ್ತು ಅದು ಯಾವ ಸಮಯದಲ್ಲಿ ತೆಗೆದುಕೊಳ್ಳುತ್ತೇವೆ ಎನ್ನುವುದು ಕೂಡಾ ಪ್ರಮುಖವಾಗಿರುತ್ತದೆ. ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ತೆಗೆದುಕೊಳ್ಳ ಬಾರದು, ಕೋಪದ ಕೈಗೆ ಬುದ್ಧಿಕೊಡಬಾರದು… ಈ ಅಂಶವನ್ನೇ ಪ್ರಧಾನವಾಗಿಟ್ಟುಕೊಂಡು ತೆರೆಗೆ ಬಂದಿರುವ ಚಿತ್ರ “ಸಂಜು’.

ಇದೊಂದು ಲವ್‌ ಸ್ಟೋರಿ ಜೊತೆಗೆ ಫ್ಯಾಮಿಲಿ ಡ್ರಾಮಾ. ಇಲ್ಲಿ ಪ್ರೀತಿ ಇದೆ ಜೊತೆಗೆ ಮುರಿದ ಹೃದಯವೂ ಇದೆ, ಕನಸು ಈಡೇರಿಸಿಕೊಳ್ಳಬೇಕೆಂಬ ಮನಸು ಕೂಡಾ ಇದೆ. ಆದರೆ, ಈ ಕನಸು ಮನಸುಗಳಿಗೆ ಅಡ್ಡಗಾಲು ಹಾಕುವ ಕಟ್ಟುಪಾಡು ಹಾಗೂ ಹೆಣ್ಣು ಹೆತ್ತವರ ಭಯವೂ ಇದೆ. ಇಡೀ ಸಿನಿಮಾವನ್ನು ಈ ಅಂಶಗಳೇ ಮುನ್ನಡೆಸಿಕೊಂಡು ಹೋಗುತ್ತವೆ.

ನಿರ್ದೇಶಕ ಯತಿರಾಜ್‌ ಒಂದು ಸೂಕ್ಷ್ಮಕಥೆಯನ್ನು ಆಯ್ಕೆ ಮಾಡಿಕೊಂಡು ಅದನ್ನು ನೀಟಾಗಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಸಾಮಾನ್ಯವಾಗಿ ಬಹುತೇಕ ಸಿನಿಮಾಗಳ ಕಥೆ-ವ್ಯಥೆ ತೆರೆದು ಕೊಳ್ಳುವುದು ದ್ವಿತೀಯಾ ರ್ಧದಲ್ಲಿ. ಸಂಜು ಕೂಡಾ ಇದಕ್ಕೆ ಹೊರತಾಗಿಲ್ಲ. ಇಲ್ಲಿ ಮೊದಲರ್ಧದಲ್ಲಿ ನಾಯಕ-ನಾಯಕಿಯ ಪರಿಚಯ, ಕಾಮಿಡಿ ಸೇರಿದಂತೆ ಇತರ ಅಂಶಗಳ ಮೂಲಕ ಸಾಗಿದರೆ, ಚಿತ್ರದ ಗಂಭೀರ ವಿಚಾರ ತೆರೆದುಕೊಳ್ಳುವುದು ದ್ವಿತೀಯಾರ್ಧದಲ್ಲಿ. ಇಲ್ಲಿ ನಾಯಕನ ಕಥೆಯ ಜೊತೆಗೊಂದು ವ್ಯಥೆಯೂ ಇದೆ. ಅದಕ್ಕೆ ತಾಯಿ ಬೆನ್ನೆಲುಬಾಗಿ ನಿಂತು ಮಗನನ್ನು ಚಿಂತೆಯಿಂದ ಹೊರತರುವ ರೀತಿಯನ್ನು ವಿಭಿನ್ನವಾಗಿ ತೋರಿಸಿದ್ದಾರೆ ಹಾಗೂ ಚಿತ್ರದ ಪ್ಲಸ್‌ ಪಾಯಿಂಟ್‌ಗಳಲ್ಲಿ ಇದೂ ಒಂದು.

ಒಂದಷ್ಟು ಕಾಮಿಡಿ ಹಾಗೂ “ಅಂಗಡಿ’ ದೃಶ್ಯಗಳಿಗೆ ಕತ್ತರಿ ಹಾಕಿದ್ದರೆ ಸಿನಿಮಾದ ವೇಗ ಹೆಚ್ಚುತ್ತಿತ್ತು. ಇಡೀ ಸಿನಿಮಾ ಬಹುತೇಕ ಒಂದೇ ಪರಿಸರದಲ್ಲಿ ಸುತ್ತಿದರೂ ಅದನ್ನು ಬೋರ್‌ ಆಗದಂತೆ ಕಟ್ಟಿಕೊಡಲು ನಿರ್ದೇಶಕರು ಪ್ರಯತ್ನಿಸಿದ್ದಾರೆ. ಒಂದು ಪ್ರಯತ್ನವಾಗಿ “ಸಂಜು’ ಮೆಚ್ಚಬಹುದು.

ನಾಯಕ ಮನ್ವಿತ್‌ “ಹೃದಯ ವೈಶಾಲ್ಯತೆ’ಯ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ನಟನೆಯಲ್ಲಿ ಇನ್ನೊಂದಿಷ್ಟು ಪಳಗಬೇಕಿದೆ. ನಾಯಕಿ ಸಾತ್ವಿಕಾ ಕಡಿಮೆ ಮಾತಿನ ಮುಗ್ಧ ಹುಡುಗಿ. ಉಳಿದಂತೆ ಬಲರಾಜವಾಡಿ, ಸುಂದರಶ್ರೀ ಸೇರಿದಂತೆ ಇತರರು ನಟಿಸಿದ್ದಾರೆ.

ಆರ್‌.ಪಿ.ರೈ

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Nite Road Movie Review:

Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Hagga movie review

Hagga movie review: ರೋಚಕ ರಹಸ್ಯದ ಕಥಾನಕ

Shalivahana Shake Movie Review

Shalivahana Shake Movie Review: ಟೈಮ್‌ ಲೂಪ್‌ ಕಥೆಯ ʼಶಾಲಿವಾಹನ ಶಕೆ’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.