Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Team Udayavani, Sep 28, 2024, 11:36 AM IST
ಶಿವಮೊಗ್ಗ: ಸಿದ್ದರಾಮಯ್ಯ ಪರ ನಿಂತಿರುವ ಮಂತ್ರಿಮಂಡಲ ಅವರು ರಾಜೀನಾಮೆ ಕೊಡಲ್ಲ ಎನ್ನುತ್ತಿದ್ದಾರೆ. ಮಂತ್ರಿಗಳೇ ಜಡ್ಜ್ ಗಳಾಗಿ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿದ್ದರೆ ತನಿಖೆಗೆ ನ್ಯಾಯ ಸಿಗುವುದಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಶಾಸಕ ಚನ್ನಬಸಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಟ್ಟು ಹೊರಗೆ ಬರುವುದು ನೈತಿಕತೆಯ ವ್ಯವಸ್ಥೆ. ಕಾಂಗ್ರೆಸ್ ನವರು ಸಿದ್ದರಾಮಯ್ಯ ಏನು ಮಾಡಿಲ್ಲ ಎನ್ನುತ್ತಿದ್ದಾರೆ. ಮಂತ್ರಿಗಳೆಲ್ಲ ರಾಜೀನಾಮೆ ಕೊಟ್ಟು ನ್ಯಾಯಾಧೀಶರಾಗಿಬಿಡಿ. ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರ ಮೇಲೆ ನಂಬಿಕೆ ಇಲ್ಲ. ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ವಿರುದ್ದ ಎಫ್ ಐಆರ್ ದಾಖಲಾಗಿದೆ. ನ್ಯಾಯಾಲಯದ ಆದೇಶ ಪ್ರಕಾರ ಎಫ್ ಐ ಆರ್ ದಾಖಲಾಗಿದೆ. ಮುಡಾ ಹಗರಣದ ಬಗ್ಗೆ ತನಿಖೆ ಮಾಡಿ ತಪಿಸ್ಥರಿಗೆ ಶಿಕ್ಷೆ ನೀಡಬೇಕು ಎಂದು ಕೋರ್ಟ್ ಆದೇಶ ನೀಡಿದೆ. ನ್ಯಾಯಾಲಯ ಹೇಳುವ ಮುಂಚೆಯೇ ಹಗರಣದ ಬಗ್ಗೆ ಬಿಜೆಪಿ ಪಕ್ಷ ಪ್ರಾಮಾಣಿಕವಾಗಿ ಜನರಿಗೆ ತಿಳಿಸುವ ಕೆಲಸ ಮಾಡಿತ್ತು. ಆಗ ಧಿಕ್ಕಾರದ ಧೋರಣೆ ಕಾಂಗ್ರೆಸ್ ಅನುಸರಿಸಿತ್ತು. 187 ಕೋಟಿ ಹಗರಣ ಆಗಿದ್ದರೂ ಮಂತ್ರಿ ಮೇಲೆ ಎಫ್ಐಆರ್ ದಾಖಲು ಮಾಡಲಿಲ್ಲ. ಆಗ ಇಡಿ ಅವರು ಎಂಟ್ರಿಯಾಗಿ ಸಚಿವರ ಮೇಲೆ ಎಫ್ಐಆರ್ ದಾಖಲು ಮಾಡಿತ್ತು ಎಂದು ಚನ್ನಬಸಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
Congress Government: ಪೊಲೀಸ್ ಅಧಿಕಾರಿಗಳ ವಿರುದ್ಧ ಇಂದು ಎಚ್ಡಿಕೆ ದಾಖಲೆ ಬಿಡುಗಡೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.