Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ


Team Udayavani, Sep 28, 2024, 5:19 PM IST

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

ನಮ್ಮ ದೇಶ ಎಷ್ಟೇ ಮುಂದುವರೆದರೂ ದೇಶದೊಳಗಿರುವ ಅದೆಷ್ಟೋ ಹಳ್ಳಿಗಳು ಮಾತ್ರ ಇನ್ನೂ ಶತಮಾನಗಳಷ್ಟು ಹಿಂದಿದೆ ಎಂಬಂತೆ ಭಾವಿಸುತ್ತದೆ, ಯಾಕೆಂದರೆ ಇಲ್ಲಿನ ವ್ಯವಸ್ಥೆ ನೋಡಿದರೆ ಹಾಗೆ ಅನಿಸದೆ ಇರದು, ಇಲ್ಲಿನ ಜನರು ತಮ್ಮ ಅಗತ್ಯ ಸೇವೆಗಳಿಗೆ ಮನೆಯಿಂದ ಹೊರಗೆ ಹೋಗ ಬೇಕಾದರೆ ತಮ್ಮ ಜೀವ ಕೈಯಲ್ಲಿ ಹಿಡಿದು ಹೋಗಬೇಕಾಗಿದೆ ಅದಕ್ಕೆ ಸ್ಪಷ್ಟ ನಿದರ್ಶನವೇ ಇಲ್ಲಿ ವೈರಲ್ ಆಗಿರುವ ವಿಡಿಯೋ…

ಇದು ಆಂಧ್ರದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಅಡ್ಡತೀಗಾಲ ಮಂಡಲದ ಪಿಂಜಾರ ಕೊಂಡ ತಾಂಡಾದ ಕಥೆ, ಈ ತಾಂಡಾದ ಜನರಿಗೆ ಯಾವುದೇ ಅರೋಗ್ಯ ಸಮಸ್ಯೆ ಅಥವಾ ಯಾವುದೇ ಅಗತ್ಯ ಕೆಲಸಕ್ಕೆ ಬರಬೇಕಾದರೆ ತುಂಬಿ ಹರಿಯುವ ಹೊಳೆಯನ್ನು ದಾಟಿ ಬರಬೇಕು ಯಾಕೆಂದರೆ ದೇಶ ಇಷ್ಟು ಮುಂದುವರೆದರೂ ಇಂಥಹಾ ಹಳ್ಳಿಗಳು ಮೂಲಭೂತ ಸಮಸ್ಯೆಗಳಿಂದ ಬಳಲುತ್ತಿವೆ ಈ ಹಳ್ಳಿಗಳಿಗೆ ಸರಿಯಾದ ರಸ್ತೆ ವ್ಯವಸ್ಥೆಯಾಗಲಿ, ನದಿಗಳಿಗೆ ಸೇತುವೆಯಾಗಲಿ ಇಲ್ಲ, ಮಳೆಗಾಲದಲ್ಲಿ ಏನೇ ತೊಂದರೆ ಬಂದರೂ ಉಕ್ಕಿ ಹರಿಯುವ ಹೊಳೆಯನ್ನೇ ದಾಟಿ ಹೋಗಬೇಕು ಅದಕ್ಕೆ ಪುಷ್ಟಿ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿರುವುದು.

ಪಿಂಜಾರಕೊಂಡ ಗ್ರಾಮದ ಬುಡಕಟ್ಟು ಮಹಿಳೆ ವೆಲುಗುಳ ಜ್ಯೋತಿಕಾ ರೆಡ್ಡಿ ಮೂರು ದಿನಗಳ ಹಿಂದೆಯಷ್ಟೇ ಕಾಕಿನಾಡ ಜಿಲ್ಲೆಯ ಯಲೇಶ್ವರಂ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ, ಮಗು ಮತ್ತು ತಾಯಿ ಆರೋಗ್ಯವಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಆದರೆ ಇಲ್ಲಿ ಕಳೆದ ಮೂರೂ ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಕಾರಣ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ ಅದರಂತೆ ಕುಟುಂಬ ಸದಸ್ಯರು ಮಹಿಳೆಯನ್ನು ಉಕ್ಕಿ ಹರಿಯುವ ಹೊಳೆಯಲ್ಲೇ ಹೊತ್ತು ಮನೆಗೆ ಸಾಗಿದ್ದಾರೆ, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೋಡುಗರ ಎದೆ ಒಮ್ಮೆ ಝಲ್ ಎನಿಸದೆ ಇರದು. ಇಲ್ಲಿ ಬಾಣಂತಿ ಮಹಿಳೆಯನ್ನು ಓರ್ವ ವ್ಯಕ್ತಿ ತನ್ನ ಹೆಗಲ ಮೇಲೆ ಹೊತ್ತು ಹೊಳೆ ದಾಟಿದರೆ, ಇನ್ನೋರ್ವ ಮಗುವನ್ನು ಹೊತ್ತು ಹೊಳೆ ದಾಟುತ್ತಿರುವುದು ಕಾಣಬಹುದು.

ಇದನ್ನೂ ಓದಿ: Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

ಟಾಪ್ ನ್ಯೂಸ್

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.