IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ


Team Udayavani, Sep 28, 2024, 7:01 PM IST

IPL retention: IPL new rule gave good news to Chennai-Mumbai Franchise

ಮುಂಬೈ: 2025ರ ಐಪಿಎಲ್‌ (IPL 2025) ಕೂಟಕ್ಕೆ ತಯಾರಿ ಆರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಮೆಗಾ ಹರಾಜು (Mega Auction) ನಡೆಯಲಿದ್ದು, ಅದಕ್ಕಾಗಿ ಫ್ರಾಂಚೈಸಿಗಳು ಮತ್ತು ಐಪಿಎಲ್‌ ಆಡಳಿತ ಮಂಡಳಿ ಸಿದ್ದತೆ ನಡೆಸುತ್ತಿದೆ. ಕಳೆದ ಕೆಲವು ವಾರಗಳಿಂದ ತಂಡಗಳು ತಮ್ಮಲ್ಲಿ ಉಳಿಸಿಕೊಳ್ಳುವ ಆಟಗಾರರ ಬಗೆಗಿನ ನಿಯಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಬಿಸಿಸಿಐ ನಿರ್ಧಾರ ಮಾಡಿದ್ದು, ಅದರ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.

ಒಂದು ವರದಿಯ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಎಲ್ಲಾ ಹತ್ತು ತಂಡಗಳಿಗೆ ಐದು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುತ್ತದೆ. ಅಲ್ಲದೆ ರೈಟ್ ಟು ಮ್ಯಾಚ್ (RTM) ಕಾರ್ಡ್ ಅನ್ನು ಈ ಬಾರಿ ಮರಳಿ ತರುತ್ತಿದೆ. ಈ ಬಾರಿ ತಂಡಗಳು ಒಂದು ಆರ್‌ಟಿಎಂ ಕಾರ್ಡ್‌ ಬಳಸಬಹುದು.

ಐದು ಆಟಗಾರರ ಪೈಕಿ ಎಷ್ಟು ಭಾರತೀಯ ಆಟಗಾರರನ್ನು ಉಳಿಸಿಕೊಳ್ಳಲು ಅನುಮತಿಸಲಾಗುವುದು ಎಂಬುದರ ಕುರಿತು ಇನ್ನೂ ಸ್ಪಷ್ಟತೆ ಇಲ್ಲ ಎಂದು ವರದಿ ತಿಳಿಸಿದೆ. ಹಿಂದಿನ ಆವೃತ್ತಿಗಳಲ್ಲಿ, ಮೂರಕ್ಕಿಂತ ಹೆಚ್ಚು ಭಾರತೀಯ ಆಟಗಾರರನ್ನು ಉಳಿಸಿಕೊಳ್ಳಲು ತಂಡಗಳಿಗೆ ಅವಕಾಶವಿರಲಿಲ್ಲ.

ಈ ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ಐಪಿಎಲ್ ಆಡಳಿತ ಮಂಡಳಿ ಸಭೆ ನಡೆಯಲಿದ್ದು, ಐಪಿಎಲ್ ಧಾರಣ ನಿಯಮಗಳ (Retention Rules) ಅಧಿಕೃತ ಘೋಷಣೆಗೆ ಕಾಯಲಾಗುತ್ತಿದೆ. ಇದೇ ವೇಳೆ ಫ್ರಾಂಚೈಸಿಗಳ ಪರ್ಸ್ 110-120 ಕೋಟಿ ರೂ.ಗೆ ಏರಿಕೆಯಾಗಬಹುದು ಎಂದು ವರದಿ ಹೇಳಿದೆ.

ಏನಿದು ಆರ್‌ ಟಿಎಂ ಕಾರ್ಡ್‌?

ಹರಾಜಿನ ಸಮಯದಲ್ಲಿ ಯಾವುದೇ ಆಟಗಾರನನ್ನು ಒಂದು ತಂಡವು ನಿರ್ದಿಷ್ಟ ಮೊತ್ತಕ್ಕೆ ಖರೀದಿಸಿದಾಗ ಆ ಆಟಗಾರ ಅದರ ಹಿಂದಿನ ಸೀಸನ್‌ ನಲ್ಲಿ ಆಡಿದ್ದ ಫ್ರಾಂಚೈಸಿಯು ಆರ್‌ ಟಿಎಂ ಕಾರ್ಡ್‌ ತೋರಿಸಿ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬಹುದು.

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.