Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

ಶಿರೂರು ದುರಂತದಲ್ಲಿ ಬಲಿ.. 73 ದಿನಗಳ ನಂತರ ಪತ್ತೆಯಾಗಿತ್ತು...

Team Udayavani, Sep 28, 2024, 7:22 PM IST

1-aaa

ಉಳ್ಳಾಲ:ಶಿರೂರು ದುರಂತದಲ್ಲಿ ಸಾವನ್ನಪ್ಪಿದ ಕೇರಳ ಕಲ್ಲಿಕೋಟೆ ಮೂಲದ ಅರ್ಜುನ್ (35) ಮೃತದೇಹ 71 ದಿನಗಳ ನಂತರ ಪತ್ತೆಯಾಗಿ ಡಿಎನ್‍ಎ ವರದಿ ಸಾಬೀತಾಗಿ ಇಂದು ಕೇರಳದ ಮನೆಗೆ ಕೊಂಡೊಯ್ಯುವ ಸಂದರ್ಭ ಗಡಿಭಾಗ ತಲಪಾಡಿಯಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿ ಅಂತಿಮ ದರ್ಶನ ಪಡೆದುಕೊಂಡರು.

ಸಂಜೆ ವೇಳೆ ಅಂಕೋಲಾದಿಂದ ಫ್ರೀಝರ್ ಆಂಬ್ಯುಲೆನ್ಸ್ ಮೂಲಕ ಲಾರಿ ಚಾಲಕರಾಗಿದ್ದ ಅರ್ಜುನ್ ಅಂತಿಮ ಯಾತ್ರೆಯನ್ನು ಕೈಗೊಳ್ಳಲಾಗಿತ್ತು. ಶುಕ್ರವಾರ ರಾತ್ರಿ 9 ಗಂಟೆಯಿಂದಲೇ ಮಂಜೇಶ್ವರ ಮತ್ತು ಕಾಸರಗೋಡು ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಸದಸ್ಯರನ್ನು ಒಳಗೊಂಡಂತೆ ಹೆಚ್ಚಿನ ಸಂಖ್ಯೆಯಲ್ಲಿ ಕೇರಳ ನಿವಾಸಿಗಳು ಜಮಾಯಿಸಿದ್ದರು.

ಮೃತದೇಹ ಕರ್ನಾಟಕ-ಕೇರಳ ಗಡಿಭಾಗ ತಲುಪುವಾಗ ತಡರಾತ್ರಿ 2 ಗಂಟೆಯಾಗಿತ್ತು. ಈ ವೇಳೆ ಆಂಬ್ಯುಲೆನ್ಸ್ ಟೋಲ್ ಬೂತ್ ದಾಟಿ ನಂತರ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು. ಹೂಗುಚ್ಛಗಳನ್ನು ಮೃತದೇಹದ ಮೇಲೆ ಇಡುವ ಮೂಲಕ ಅಂತಿಮ ದರ್ಶನ ಪಡೆದುಕೊಂಡು ಗೌರವ ಸಲ್ಲಿಸಿದರು. ಇದೇ ವೇಳೆ ಆಂಬ್ಯುಲೆನ್ಸ್‍ನಲ್ಲಿದ್ದ ಸಮಾಜಸೇವಕ, ಅರ್ಜುನನಿಗಾಗಿ ಜೀವದ ಹಂಗು ತೊರೆದು ನೆರೆ ನೀರಿನ ನಡುವೆ ನದಿಯಾಳಕ್ಕೆ ಮುಳುಗಿ ಹುಡುಕಾಡಿದ ಆಪದ್ಬಾಂಧವ ಈಶ್ವರ್ ಮಲ್ಪೆ ಅವರಿಗೂ ಗಡಿಭಾಗದ ಜನತೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಲೀಗ್ ಸಮಿತಿ ಹಾಗೂ ಜನಪ್ರತಿನಿಧಿಗಳಿಂದ ಅಂತಿಮ ನಮನ 

ಪೈವಳಿಕೆ ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಕೈಯ್ಯಾರ್ ಮಾತನಾಡಿ, ಕಾಸರಗೋಡು, ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಹುತೇಕ ಜನಪ್ರತಿನಿಗಳು ಅರ್ಜುನನ ಅಂತಿಮ ಸಂಸ್ಕಾರಕ್ಕಾಗಿ ಸೇರಿದ್ದೇವೆ. ಕರ್ನಾಟಕ ಸರಕಾರ ರೂ.5 ಲಕ್ಷ ಪರಿಹಾರ ಘೋಷಿಸಿದೆ. ಅದರಂತೆ ಕೇರಳ ಸರಕಾರವೂ ಪರಿಹಾರವನ್ನು ನೀಡುವ ವಿಶ್ವಾಸವನ್ನು ಮುಂದಿಟ್ಟಿದೆ. ಮೃತರಿಗಾಗಿ ಅಂತಿಮ ನಮನವನ್ನು ಎಲ್ಲಾ ಬ್ಲಾಕ್ ಸದಸ್ಯರುಗಳು ಸಲ್ಲಿಸುತ್ತಿದ್ದೇವೆ. ಮೃತರ ಮನೆಮಂದಿಗೆ ದು:ಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದರು. ಈ ಸಂದರ್ಭ ಕಾರವಾರ ಶಾಸಕ ಸತೀಶ್ ಸೈಲ್,  ಮಂಜೇಶ್ವರ ಶಾಸಕ ಎ.ಕೆ. ಎಂ. ಅಶ್ರಫ್ ಮಾತನಾಡಿದರು.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.