BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈರ್ ಬ್ರ್ಯಾಂಡ್ʼ ಎಂಟ್ರಿ
Team Udayavani, Sep 28, 2024, 9:01 PM IST
ಬೆಂಗಳೂರು: ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಕನ್ನಡ -11(Bigg Boss Kannada -11) ಕಾರ್ಯಕ್ರಮದ ಮೊದಲ ಎರಡು ಸ್ಪರ್ಧಿಗಳು ಯಾರು ಎನ್ನುವುದು ರಿವೀಲ್ ಆಗಿದೆ.
ಮೊದಲ ಸ್ಪರ್ಧಿಯಾಗಿ ʼಸತ್ಯʼ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್ (Gautami Jadhav) ಎರಡನೇ ಸ್ಪರ್ಧಿಯಾಗಿ ವಾದ – ವಿವಾದದಿಂದಲೇ ಸುದ್ದಿಯಾಗುವ ಲಾಯರ್ ಜಗದೀಶ್ (Lawyer Jagadish) ಅವರು ಬಿಗ್ ಬಾಸ್ ಮನೆಯೊಳಗೆ ಹೋಗುವುದು ಕನ್ಫರ್ಮ್ ಆಗಿದೆ. ಇವರು ಸ್ವರ್ಗ – ನರಕಕ್ಕೆ ಹೋಗುವುದು ಸಸ್ಪೆನ್ಸ್ ಆಗಿ ಉಳಿದಿದೆ.
ಇದನ್ನೂ ಓದಿ: BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
ಇದೀಗ ಬಿಗ್ ಬಾಸ್ ಮನೆಗೆ ಹೋಗುವ ಮೂರನೇ ಸ್ಪರ್ಧಿ ಯಾರು ಎನ್ನುವುದು ರಿವೀಲ್ ಆಗಿದೆ.
3ನೇ ಸ್ಪರ್ಧಿ ಇವರೇ… ಇಬ್ಬರು ಸ್ಪರ್ಧಿಗಳ ಬಳಿಕ ಬಿಗ್ ಬಾಸ್ ಮನೆಗೆ 3ನೇ ಸ್ಪರ್ಧಿಯಾಗಿ ಚೈತ್ರಾ ಕುಂದಾಪುರ ಎಂಟ್ರಿ ಆಗಿದ್ದಾರೆ. ಅವರು ʼಸ್ವರ್ಗದ ಮನೆಗೋ ಅಥವಾ ನರಕದ ಮನೆಗೋ ಎನ್ನುವುದನ್ನು ಪ್ರೇಕ್ಷಕರು ವೋಟ್ ಮಾಡುವ ಆಯ್ಕೆ ಮಾಡಬಹುದಾಗಿದೆ.
ಯಾರು ಇವರು..
ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಖ್ಯಾತಿಯಾಗಿದ್ದ ಕುಂದಾಪುರ ಮೂಲದ ಚೈತ್ರಾ ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಳೆದ ಕೆಲ ಸಮಯದ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪ ಅವರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಅವರು ಬಿಡುಗಡೆ ಆಗಿದ್ದಾರೆ.
ಅವರ ಭಾಷಣದ ತುಣುಕು ಹಾಗೂ ಬಂಧನವಾದ ಸಂದರ್ಭದಲ್ಲಿನ ಪ್ರತಿಭಟಿಸಿದ ಝಲಕ್ ನ್ನು ಅವರ ಕ್ಯಾರೆಕ್ಟರ್ ಇಂಟ್ರೋದಲ್ಲಿ ತೋರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK-11: ಬಿಗ್ ಬಾಸ್ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್ ಮ್ಯಾನ್ʼ?
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
BBK-11: ದಶಕದ ಹಿಂದೆಯೇ ಹಿಂದಿ ಬಿಗ್ ಬಾಸ್ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್
BBK-11: ನಾನು ಯಾವ ಮನೆಗೂ ಹೋಗ್ತಿಲ್ಲ.. ಬಿಗ್ ಬಾಸ್ ಗೆ ಹೋಗಲ್ಲ ಎಂದ ಕನ್ನಡದ ಖ್ಯಾತ ನಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.