Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು
Team Udayavani, Sep 29, 2024, 6:45 AM IST
ಪುತ್ತೂರು: ತಿರುಪತಿ ತಿಮ್ಮಪ್ಪ ದೇವರ ಲಡ್ಡು ಪ್ರಸಾದವನ್ನು ಅಪವಿತ್ರಗೊಳಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಪುತ್ತೂರಿನ ಸುಬ್ರಹ್ಮಣ್ಯ ನಟ್ಟೋಜ ನೀಡಿರುವ ದೂರಿನ ಪ್ರಕಾರ, ಲಡ್ಡು ತಿರುಪತಿ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಕೊಡುವ ಪವಿತ್ರ ಪ್ರಸಾದವಾಗಿದ್ದು, ಅದನ್ನು ರಾಜಕೀಯ ಕಾರಣಗಳಿಗಾಗಿ ಅಪವಿತ್ರಗೊಳಿಸಲಾಗಿದೆ. ತನ್ಮೂಲಕ ಕೋಟ್ಯಂತರ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ. ಪ್ರಾಣಿಗಳ ಕೊಬ್ಬನ್ನು ಬೆರಕೆ ಮಾಡಿರುವುದು ಆಘಾತಕಾರಿ. ಇದೊಂದು ಉದ್ದೇಶಪೂರ್ವಕ ದುಷ್ಕೃತ್ಯವಾಗಿದ್ದು ಆಸ್ತಿಕರ ಭಾವನೆ, ನಂಬಿಕೆಗಳನ್ನು ಹಾಗೂ ಹಿಂದೂ ಧರ್ಮವನ್ನು ಅವಮಾನಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ 272 ಹಾಗೂ 273ನೇ ವಿಭಾಗದಲ್ಲಿ ಉಲ್ಲೇಖೀತವಾಗಿರುವ ಆಹಾರ ಕಲಬೆರಕೆ, 291ರಲ್ಲಿ ಉಲ್ಲೇಖೀತವಾಗಿರುವ ಅಧಿಕಾರ ದುರ್ಬಳಕೆ ವಿಷಯದ ನೆಲೆಯಲ್ಲಿ ದೂರು ದಾಖಲಿಸಬೇಕು ಎಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಗಣೇಶ್ ಪ್ರಸಾದ್ ಎ. ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.