WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ


Team Udayavani, Sep 28, 2024, 10:19 PM IST

042174

ಹೊಸದಿಲ್ಲಿ: ಭಾರತ ಕುಸ್ತಿ ಸಂಸ್ಥೆ (ಡಬ್ಲ್ಯುಎಫ್ಐ) ಮತ್ತು ಕೇಂದ್ರ ಸರಕಾರದ ನಡುವೆ ತಿಕ್ಕಾಟ ಶುರುವಾಗಿದೆ. ಜೈಪುರದಲ್ಲಿ ನಡೆದ ಕೇಂದ್ರ ಸರಕಾರ ಬೆಂಬಲಿತ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಪದಕ ಜಯಿಸಿದ್ದ ಕುಸ್ತಿಪಟುಗಳಿಗೆ ಮುಂದಿನ ತಿಂಗಳು ನಡೆಯುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ ಅರ್ಹತಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶ ನಿರಾಕರಿಸಿದೆ.

ಡಬ್ಲ್ಯುಎಫ್ಐ ನೇತೃತ್ವದಲ್ಲಿ ಪುಣೆಯಲ್ಲಿ ಮತ್ತೂಂದು ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ ನಡೆದಿತ್ತು. ಆದರೆ ಈ ಕೂಟಕ್ಕೆ ಕೇಂದ್ರ ಸರಕಾರದ ಮಾನ್ಯತೆ ಇರಲಿಲ್ಲ. ಆದರೂ ಪುಣೆಯಲ್ಲಿ ಪದಕ ಗೆದ್ದ ಕುಸ್ತಿಪಟುಗಳಿಗೆ ಅ. 7ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ ಆಯ್ಕೆ ಟ್ರಯಲ್ಸ್‌ನಲ್ಲಿ ಪಾಲ್ಗೊಳ್ಳಲು ಡಬ್ಲ್ಯುಎಫ್ಐ ಹಸಿರು ನಿಶಾನೆ ನೀಡಿದೆ. ಹೀಗಾಗಿ ಡಬ್ಲ್ಯುಎಫ್ಐ ಮತ್ತು ಕೇಂದ್ರ ಸರಕಾರದ ಮಧ್ಯೆ ತಿಕ್ಕಾಟ ಶುರುವಾದಂತಿದೆ.

ವಿಶ್ವ ಚಾಂಪಿಯನ್‌ಶಿಪ್‌ ಕೂಟ ಅ. 28ರಂದು ಅಲೆºàನಿಯಾದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Vinoo Mankad Trophy: ರಾಜ್ಯ ತಂಡಕ್ಕೆ ಬ್ರಹ್ಮಾವರದ ರೋಹಿತ್‌

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.