SAFF U-17 Championship: ಭಾರತ-ಬಾಂಗ್ಲಾ ಫೈನಲ್‌


Team Udayavani, Sep 28, 2024, 10:49 PM IST

1242

ಥಿಂಪು (ಭೂತಾನ್‌): ನೇಪಾಲವನ್ನು 4-2 ಗೋಲುಗಳಿಂದ ಮಣಿಸಿದ ಭಾರತ 2024ರ ಸ್ಯಾಫ್ ಅಂಡರ್‌-17 ಫ‌ುಟ್‌ಬಾಲ್‌ ಪಂದ್ಯಾವಳಿಯ ಫೈನಲ್‌ ತಲುಪಿದೆ. ಪ್ರಶಸ್ತಿ ಕಾಳಗದಲ್ಲಿ ಭಾರತ-ಬಾಂಗ್ಲಾದೇಶ ಮುಖಾಮುಖೀ ಆಗಲಿವೆ.

ಶನಿವಾರದ ಸೆಮಿಫೈನಲ್‌ನ ಮೊದಲಾರ್ಧದ ಆಟದಲ್ಲಿ ಯಾವುದೇ ಗೋಲು ದಾಖಲಾಗಲಿಲ್ಲ. ಆದರೆ ದ್ವಿತೀಯಾರ್ಧದಲ್ಲಿ ಗೋಲುಗಳ ಸುರಿಮಳೆ ಆಯಿತು. ಅರ್ಧ ಡಜನ್‌ ಗೋಲು ಬಾರಿಸಲ್ಪಟ್ಟಿತು. ವಿಶಾಲ್‌ ಯಾದವ್‌ (61ನೇ, 68ನೇ ನಿಮಿಷ), ರಿಷಿ ಸಿಂಗ್‌ (85ನೇ ನಿಮಿಷ), ಹೆಮ್ನಿàಚುಂಗ್‌ ಲುಂಕಿಮ್‌ (90+ 5ನೇ ನಿಮಿಷ) ಭಾರತದ ಗೋಲುವೀರರಾಗಿದ್ದರು. ನೇಪಾಲ ಪರ ಒಂದು ಗೋಲನ್ನು ಸುಭಾಷ್‌ ಬಾಮ್‌ (81ನೇ ನಿಮಿಷ) ಹೊಡೆದರೆ, ಇನ್ನೊಂದು ಭಾರತದ ಮೊಹಮ್ಮದ್‌ ಕೈಫ್ ಅವರ ಸ್ವಗೋಲಿನ ಕೃಪೆ ಆಗಿತ್ತು (89ನೇ ನಿಮಿಷ).

ಬಾಂಗ್ಲಾ-ಪಾಕ್‌ ಪಂದ್ಯ ನಿಗದಿತ ಅವಧಿಯಲ್ಲಿ 2-2 ಗೋಲುಗಳಿಂದ ಸಮನಾ ಗಿತ್ತು. ಟೈಬ್ರೇಕರ್‌ನಲ್ಲಿ ಬಾಂಗ್ಲಾ 8-7 ಗೋಲುಗಳಿಂದ ಗೆದ್ದು ಫೈನಲ್‌ಗೆ ನೆಗೆಯಿತು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Vinoo Mankad Trophy: ರಾಜ್ಯ ತಂಡಕ್ಕೆ ಬ್ರಹ್ಮಾವರದ ರೋಹಿತ್‌

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.