Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

ರಾಜ್ಯ ಕಾರ್ಮಿಕ ಇಲಾಖೆ ಅಧಿಸೂಚನೆ ಹಲವು ಷರತ್ತು

Team Udayavani, Sep 29, 2024, 6:45 AM IST

1-mali

ಬೆಂಗಳೂರು: ಹತ್ತು ಅಥವಾ ಹೆಚ್ಚು ಸಿಬಂದಿ ಹೊಂದಿರುವ ಅಂಗಡಿಗಳು, ವಾಣಿಜ್ಯ ಮುಂಗಟ್ಟುಗಳು ವರ್ಷದ 365 ದಿನವೂ ದಿನದ 24 ಗಂಟೆ ತೆರೆದು ವ್ಯಾಪಾರ ವಹಿವಾಟು ನಡೆಸಬಹುದು ಎಂದು ಸರಕಾರ ಪ್ರಕಟಿಸಿದೆ.

ಸಿಬಂದಿ ಗರಿಷ್ಠ ಕೆಲಸದ ಅವಧಿ ದಿನಕ್ಕೆ 8 ಗಂಟೆ ಇರಲಿದ್ದು, ವಾರಕ್ಕೆ 48 ಗಂಟೆ ನಿಗದಿ ಪಡಿಸಲಾಗಿದೆ. ಹೆಚ್ಚುವರಿ ಸಮಯ ಕೆಲಸ ಮಾಡಲು ಅವಕಾಶವಿದ್ದು, ದಿನಕ್ಕೆ 10 ಗಂಟೆ ಮತ್ತು ವಾರಕ್ಕೆ ಗರಿಷ್ಠ 50 ಗಂಟೆ ಕೆಲಸ ಮಾಡಬಹುದು. ಒಂದು ವೇಳೆ ನಿಗದಿತ ರಜಾ ದಿನದಂದು ಕೆಲಸ ಮಾಡಿಸುವುದು ಮತ್ತು ನಿಗದಿತ ಕೆಲಸದ ಅವಧಿಗಿಂತ ಹೆಚ್ಚು ಕೆಲಸ ಮಾಡಿದರೆ ಮಾಲಕರಿಗೆ ದಂಡ ವಿಧಿಸಲಾಗುತ್ತದೆ.

ವಾರದಲ್ಲಿ 1 ದಿನ ರಜೆ (ವೀಕ್‌ ಆಫ್) ಕೊಡಬೇಕು. ಕೆಲಸದ ಜಾಗದಲ್ಲಿ ಪ್ರತೀ ಉದ್ಯೋಗಿಯ ಮಾಹಿತಿ ಪ್ರಕಟಿಸುವುದರ ಜತೆಗೆ ರಜೆ ತೆಗೆದುಕೊಂಡ ಮಾಹಿತಿಯನ್ನು ಪ್ರದರ್ಶಿಸಬೇಕು ಎಂದು ಸೂಚಿಸಲಾಗಿದೆ.

ಪಾಳಿಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಸಾರಿಗೆ ವ್ಯವಸ್ಥೆ ಒದಗಿಸುವುದು ಕಡ್ಡಾಯ. ಮಹಿಳಾ ಸಿಬಂದಿ ಲಿಖೀತವಾಗಿ ಅನುಮತಿ ನೀಡಿದರೆ ಮಾತ್ರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ನೀಡಬೇಕು. ಅಂತಹ ಸಂದರ್ಭದಲ್ಲಿ ಅವರ ಘನತೆ ಕಾಪಾಡುವ, ಭದ್ರತೆ ನೀಡುವ ಹೊಣೆಯನ್ನು ಸಂಸ್ಥೆ ನಿರ್ವಹಿಸಬೇಕು. ಜತೆಗೆ ರೆಸ್ಟ್‌ರೂಮ್‌, ಶೌಚಾಲಯ, ಸೇಫ್ಟಿ ಲಾಕರ್ ಸೇರಿದಂತೆ ಮೂಲ ಸೌಕರ್ಯ ಒದಗಿಸಬೇಕು ಎಂದು ಸೂಚಿಸಲಾಗಿದೆ.

ಷರತ್ತುಗಳೇನು?
ದಿನಕ್ಕೆ ಗರಿಷ್ಠ 10 ಗಂಟೆ, ವಾರಕ್ಕೆ ಗರಿಷ್ಠ 50 ಗಂಟೆ ಕೆಲಸ ಮಾಡಿಸಬಹುದು
ನಿಗದಿತ ಕೆಲಸದ ಅವಧಿಗಿಂತ ಹೆಚ್ಚು ಕೆಲಸ ಮಾಡಿದರೆ ಮಾಲಕರಿಗೆ ದಂಡ
ಕೆಲಸದ ಜಾಗದಲ್ಲಿ ಉದ್ಯೋಗಿಯ ಮಾಹಿತಿ ಪ್ರಕಟಿಸಬೇಕು
ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆ ಯರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು
ಮಹಿಳಾ ಸಿಬಂದಿಗೆ ರೆಸ್ಟ್‌ರೂಮ್‌, ಶೌಚಾಲಯ, ಸೇಫ್ಟಿ ಲಾಕರ್‌ ಕಲ್ಪಿಸಬೇಕು

ಟಾಪ್ ನ್ಯೂಸ್

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.