Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ
Team Udayavani, Sep 29, 2024, 1:58 AM IST
ಜಮ್ಮು: ಜಮ್ಮು-ಕಾಶ್ಮೀರದ ಜನರು ತಮ್ಮ ಮಕ್ಕಳಿಗಾಗಿ ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದ ಇಲ್ಲದ ರಾಜ್ಯವನ್ನು ಬಯಸುತ್ತಿ ದ್ದಾರೆ. ಇದಕ್ಕಾಗಿ ಅವರು ಬಿಜೆಪಿಗೆ ಮತ ಹಾಕಲಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜಮ್ಮುವಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, 2016ರ ಇದೇ ದಿನ (ಸೆ.28) ಕೇಂದ್ರ ಸರಕಾರ ಸರ್ಜಿಕಲ್ ಸ್ಟ್ರೈಕ್ ಮಾಡಿ, ಭಾರತ ಶಕ್ತಿಶಾಲಿಯಾಗಿದೆ ಎಂಬುದನ್ನು ಜಗತ್ತಿಗೆ ತೋರ್ಪಡಿಸಿತ್ತು. ಹೀಗಾಗಿ ಬಿಜೆಪಿಯ ಬಗ್ಗೆ ಜನರು ಒಲವು ತೋರುತ್ತಿದ್ದಾರೆ ಎಂದರು. ಕಾಶ್ಮೀರದಲ್ಲಿ ಭಯೋತ್ಪಾದನೆ ಸೃಷ್ಟಿಗೆ ಕಾಂಗ್ರೆಸ್ ಪ್ರಮುಖ ಕಾರಣವೆಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.