Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ


Team Udayavani, Sep 29, 2024, 2:46 PM IST

Davanagere; Conspiracy to stop Ganeshotsava is going on: Yatnal

ದಾವಣಗೆರೆ: ನಾಗಮಂಗಲದಿಂದ ದಾವಣಗೆರೆ ಸೇರಿದಂತೆ ಎಲ್ಲ ಕಡೆ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ, ಹಿಂದು ಸಮಾಜದ ಮುಖಂಡರ ಮೇಲೆ ಕೇಸ್ ದಾಖಲಾಗಲು ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೂರಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದು ದೂರಿದರು.

ನಾಗಮಂಗಲದಲ್ಲಿನ ಗಣೇಶೋತ್ಸವ ಸಂದರ್ಭದಲ್ಲಿ ಪ್ರಚೋದನೆ ನೀಡಿದವರು ಬೇರೆ. ಒಂದರಿಂದ ಮೂವತ್ತರೆಡುವರೆಗೆ ಕೇಸ್ ಹಾಕಲಾಗಿದೆ ಎಂದು ದೂರಿದರು.

ದಾವಣಗೆರೆಯಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ಸವಾಲು ಹಾಕಿದ್ದವರು ಯಾರು ಎಂದು ಪ್ರಶ್ನಿಸಿದ ಅವರು ಸವಾಲು ಹಾಕಿದವರಿಗೆ ಹಿಂದುಗಳು ಉತ್ತರ ನೀಡ ಬಾರದಾ ಮಹಾನ್ ನಾಯಕರನ್ನು ನೀಡಿದ ಹಿಂದೂಗಳು ಷಂಡರಲ್ಲ. ಅಚ್ಚರಿ ಎನ್ನುವಂತೆ ಹಿಂದೂ ಮುಖಂಡ ಸತೀಶ್ ಪೂಜಾರಿ ಅವರ ವಂಶವೃಕ್ಷ ಕೇಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಂಸದ ಪ್ರತಾಪ್ ಸಿಂಹ, ಡಾ. ಜಿ.ಎಂ. ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.‌‌ ಹರೀಶ್, ಗಾಯತ್ರಿ ಸಿದ್ದೇಶ್ವರ, ಯಶವಂತ ರಾವ್ ಜಾಧವ್ ಇತರರು ಇದ್ದರು.

ಟಾಪ್ ನ್ಯೂಸ್

1-modi

Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

Shamanuru Shivashankarappa

Raj Bhavan ದುರ್ಬಳಕೆ ಮಾಡಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ: ಶಾಮನೂರು ಶಿವಶಂಕರಪ್ಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-modi

Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

7

Mangaluru: ಟ್ರಾಫಿಕ್‌ ಸಿಗ್ನಲ್‌ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್‌

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.