Sirsi: ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಗೆ ಚಂದುಬಾಬು ಪ್ರಶಸ್ತಿ


Team Udayavani, Sep 29, 2024, 3:23 PM IST

14-sirsi

ಶಿರಸಿ: ಇಲ್ಲಿನ ಯಕ್ಷ ಸಂಭ್ರಮ ಟ್ರಸ್ಟ್ ನಿಂದ ಹಿರಿಯ ತಾಳಮದ್ದಲೆ ಅರ್ಥಧಾರಿ ದಿ.ಚಂದುಬಾಬು ಅವರ ನೆನಪಿನಲ್ಲಿ ನೀಡಲಾಗುವ ಚಂದುಬಾಬು ಪ್ರಶಸ್ತಿಯನ್ನು ಯಕ್ಷಗಾನದ ಪ್ರಸಿದ್ಧ ಭಾಗವತ ವಿದ್ವಾನ್ ಗಣಪತಿ ಭಟ್ಟ ಅವರಿಗೆ ನೀಡಲು ತೀರ್ಮಾನಿಸಲಾಗಿದೆ.

ಟ್ರಸ್ಟ್ ಕೋಶಾಧ್ಯಕ್ಷ ಚಂದು ಸೀತಾರಾಮ ಅವರು ಪ್ರಕಟಿಸಿ ಅಕ್ಟೋಬರ್ 12 ರಿಂದ 21 ರ ತನಕ ನಗರದ ಟಿಎಂಎಸ್ ಸಭಾಂಗಣದಲ್ಲಿ ಪ್ರತಿ ದಿನ ಸಂಜೆ 4 ರಿಂದ ನಡೆಯುವ 10ನೇ ವರ್ಷದ ತಾಳಮದ್ದಲೆ ಸಂದರ್ಭದಲ್ಲಿ ಅ.20ಕ್ಕೆ ಪ್ರಶಸ್ತಿ ಪ್ರದಾನ ನಡೆಯಲಿದೆ.

ಸಮಾರಂಭದಲ್ಲಿ ಸ್ವರ್ಣವಲ್ಲೀ ಶ್ರೀ, ಮಾನವ ಹಕ್ಕು ಆಯೋಗದ ಅಧ್ಯಕ್ಷ‌ ಟಿ. ಶ್ಯಾಂ ಭಟ್ ಭಾಗವಹಿಸಲಿದ್ದು, ಅಭಿನಂದನಾ ನುಡಿಯನ್ನು ವಾಸುದೇವ ರಂಗಾ ಭಟ್ಟ ಅವರು ಆಡಲಿದ್ದಾರೆ.

ಕಳೆದ 4 ದಶಕಗಳಿಂದ ಯಕ್ಷಗಾನ ಭಾಗವತರಾಗಿ ಅನುಪಮ ಸೇವೆ ಸಲ್ಲಿಸುತ್ತಿದ್ದಾರೆ. ಈಚೆಗಷ್ಟೇ ಯಕ್ಷಗಾನ ಅಕಾಡೆಮಿಯಿಂದ ಗಾನ ಸಂಹಿತೆ ಇವರ ಗ್ರಂಥಕ್ಕೆ ಅತ್ಯುತ್ತಮ ಗ್ರಂಥ ಪುರಸ್ಕಾರಕ್ಕೆ ಆಯ್ಕೆ ಆಗಿದೆ ಎಂಬುದೂ ಉಲ್ಲೇಖನೀಯ.

ಈ ವೇಳೆ ಪ್ರಮುಖರಾದ ಬಾಲಚಂದ್ರ ಹೆಗಡೆ, ಅಶೋಕ ಹಾಸ್ಯಗಾರ, ಶ್ರೀಕಾಂತ ಭಟ್ಟ, ಇಂದಿರಾ ಹೆಗಡೆ ಇತರರು ಇದ್ದರು.

ಟಾಪ್ ನ್ಯೂಸ್

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

1-modi

Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-dandeli

ಚಕ್ರ ದುಸ್ಥಿತಿಯಲ್ಲಿದ್ದರೂ ಪ್ರಯಾಣಿಕರನ್ನು ಕರೆದೊಯ್ದ ಬಸ್: ತಡೆದು ನಿಲ್ಲಿಸಿದ ಸಾರ್ವಜನಿಕರು

4-dandeli

Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ

7

Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ

6

Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

Sirwar: ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.