Karkala: ಬಸ್‌ ನಿಲ್ದಾಣದಲ್ಲಿ ಲಘು ವಾಹನ!ಬಸ್‌ ನಿಲ್ದಾಣದ ಬಗ್ಗೆ ಪುರಸಭೆ ದಿವ್ಯ ನಿರ್ಲಕ್ಷ್ಯ


Team Udayavani, Sep 29, 2024, 5:00 PM IST

5

ಕಾರ್ಕಳ: ನಗರ ಬಸ್‌ ನಿಲ್ದಾಣದ ಒಳಗೆ ಬಸ್‌ಗಳಿಗಿಂತ ಖಾಸಗಿ ವಾಹನಗಳದ್ದೇ ದರ್ಬಾರು! ಬಸ್‌ ನಿಲ್ದಾಣದೊಳಗೆ ಖಾಸಗಿ ವಾಹನ ಪ್ರವೇಶ ನಿರ್ಬಂಧದ ಬಗ್ಗೆ ಪುರಸಭೆಯ ದಿವ್ಯ ನಿರ್ಲಕ್ಷ್ಯ ಮುಂದುವರಿದಿದೆ. ಬಸ್‌ ನಿಲ್ದಾಣದಲ್ಲಿ ಖಾಸಗಿ, ಸರಕಾರಿ ಬಸ್‌ ನಿಲ್ಲಲು ಅವಕಾಶವಿದೆ. ಆದರೆ, ದ್ವಿಚಕ್ರ ವಾಹನ, ಲಘು ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸಲಾಗುತ್ತಿದೆ. ಇದರಿಂದ ಬಸ್‌ಗಳಿಗೆ ಮಾತ್ರವಲ್ಲ, ಪ್ರಯಾಣಿಕರಿಗೂ ಬಸ್‌ ಹತ್ತುವ ಇಳಿಯುವ ವೇಳೆ ಸಮಸ್ಯೆಯಾಗುತ್ತಿದೆ.

ಕಾರ್ಕಳ ಬಸ್‌ನಿಲ್ದಾಣ ವಿಶಾಲ ಜಾಗ ಹೊಂದಿದೆ. ಖಾಸಗಿಯವರು ದಾನ ಪತ್ರದ ಮೂಲಕ ಕೊಟ್ಟ ಜಾಗ ಇದು. ಸೂಕ್ತ ಕಾನೂನು ಪರಿಪಾಲನೆ ಇಲ್ಲದೆ ಇಡೀ ಪರಿಸರ ಅವ್ಯವಸ್ಥಿತವಾಗಿದೆ.

ಸ್ಥಳಾಂತರ ಪ್ರಸ್ತಾವ ಜೀವಂತ
ಕಾರ್ಕಳ ಬಸ್‌ ನಿಲ್ದಾಣ ಬಹುಕಾಲದಿಂದ ವಿವಾದದ ಕೇಂದ್ರಬಿಂದುವಾಗಿದೆ. ಇದನ್ನು ಬಂಡಿಮಠಕ್ಕೆ ಸ್ಥಳಾಂತರ ಮಾಡಬೇಕು ಎಂಬ ಪ್ರಸ್ತಾವ‌ ಜೀವಂತವಾಗಿಯೇ ಇದೆ. ಸುಮಾರು ಎರಡು ಎಕರೆ ಜಾಗದಲ್ಲಿ ಅಂಡಿಮಠ ಬಸ್‌ ನಿಲ್ದಾಣ ಅಭಿವೃದ್ಧಿಗೊಳಿಸಿದ್ದರೂ ಸ್ಥಳಾಂತರವಾಗದೆ ಈ ಹಳೆ ಬಸ್‌ನಿಲ್ದಾಣವೇ ಈಗ ಪ್ರಮುಖ ನಗರ ಬಸ್‌ ನಿಲ್ದಾಣವಾಗಿ ಬಳಕೆಯಾಗುತ್ತಿದೆ.

ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳ ಜತೆ ಸರಕಾರಿ ಬಸ್‌ಗಳೂ ನಿಲ್ಲುತ್ತವೆ. ಸರಕಾರಿ, ಖಾಸಗಿ ಬಸ್‌ ಚಾಲಕರ ನಡುವೆ ಆಗಾಗ್ಗೆ ಘರ್ಷಣೆ ನಡೆಯುತ್ತಿದೆ. ಇಲ್ಲಿ ಇತರ ವಾಹನಗಳು ನಿಲುಗಡೆಗೊಳಿಸುತ್ತಿರುವುದರಿಂದ ಬಸ್‌ಗಳು ತಿರುಗುವ ವೇಳೆ ಸಮಸ್ಯೆಗಳಾಗುತ್ತವೆ.

ಏನೇನು ಮಾಡಬಹುದು?

  • ಖಾಸಗಿ ಮತ್ತು ಸರಕಾರಿ ಬಸ್‌ಗಳಿಗೆ ನಿಲ್ದಾಣದಲ್ಲಿ ಪ್ರತ್ಯೇಕ ಸ್ಥಳ ಗುರುತಿಸುವುದು
  • ಬಸ್‌ ನಿಲ್ದಾಣದೊಳಗೆ ಲಘು, ದ್ವಿಚಕ್ರ ವಾಹನಗಳಿಗೆ ಪ್ರವೇಶ ನಿಷೇಧಿಸುವುದು
  • ಬಸ್‌ ನಿಲ್ದಾಣದಲ್ಲಿ ಸೂಕ್ತ ನಾಮಪಲಕ ಅಳವಡಿಸುವುದು.
  • ಖಾಸಗಿ ಲಘು, ದ್ವಿಚಕ್ರ ವಾಹನದವರಿಗೆ ದಂಡ ವಿಧಿಸುವುದು.

ಟಾಪ್ ನ್ಯೂಸ್

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

cow

Kundapura: ರಿಕ್ಷಾದಲ್ಲಿ ಬಂದು ಗೋ ಕಳ್ಳತನ

Untitled-1

Kundapura: ಹೈದರಾಬಾದ್‌ನಲ್ಲಿ ನಾಪತ್ತೆ; ಪ್ರಕರಣ ದಾಖಲು

death

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

12

Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್‌. ಮನೋಹರ್‌ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

arest

Puttur: ವಂಚನೆ ಪ್ರಕರಣದ ಆರೋಪಿ ತೆಲಂಗಾಣದಲ್ಲಿ ಬಂಧನ

accident

Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.