Kudachi: ಬೆಳಗಾವಿಯಲ್ಲೊಂದು ಹೃದಯ ವಿದ್ರಾವಕ‌ ಘಟನೆ


Team Udayavani, Sep 29, 2024, 7:57 PM IST

9

ಕುಡಚಿ: ಕಂದಮ್ಮಗಳ ಜೊತೆಗೆ ತಾಯಿ ಸೇರಿ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ರವಿವಾರ (ಸೆ.29) ನಡೆದಿದೆ.

ತಾಯಿ ಯಲ್ಲವ್ವಾ ಕರಿಹೊಳ (30), ಪುತ್ರರಾದ ಸಾತ್ವಿಕ (05), ಮುತ್ತಪ್ಪ (01) ಮೃತದುರ್ದೈವಿಗಳು.

ಬೆಳಗ್ಗೆ 8 ಗಂಟೆಗೆ ತಾಯಿ ಯಲ್ಲವ್ವಾ ಕರಿಹೊಳ ತನ್ನ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಸಲುವಾಗಿ ತಾಯಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅನುಮಾನಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

gold-suresh-bigg-boss

BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

suicide (2)

Belgavi; ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ddee

Kanpur Test: ಪಂದ್ಯ ಡ್ರಾ ಹಾದಿಯತ್ತ

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Chaitra-Kundapur

BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.