BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು
Team Udayavani, Sep 29, 2024, 8:52 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ -11 (Bigg Boss Kannada-11) ದೊಡ್ಮನೆಗೆ ಆರು ಸ್ಪರ್ಧಿಗಳು ಹೋಗಿದ್ದಾರೆ.
5 ಹಾಗೂ 6ನೇ ಸ್ಪರ್ಧಿಯಾಗಿ ನಟಿ ಅನುಷಾ ರೈ ಹಾಗೂ ಧರ್ಮ ಕೀರ್ತಿರಾಜ್ ಎಂಟ್ರಿ ಆಗಿದ್ದಾರೆ.
ಸ್ಪರ್ಧಿಗಳು ಎಂಟ್ರಿ ಆಗುತ್ತಿದ್ದಂತೆ ದೊಡ್ಮನೆಯೊಳಗೆ ಇರುವವರು ಪರಸ್ಪರ ಸ್ನೇಹಿತರಾಗಿ ಪರಿಚಯವಾಗುತ್ತಿದ್ದಾರೆ.
ಇದೀಗ 8ನೇ ಹಾಗೂ 9ನೇ ಸ್ಪರ್ಧಿ ದೊಡ್ಮನೆ ಅಖಾಡಕ್ಕೆ ಬಂದಿದ್ದಾರೆ.
ಕಿರುತೆರೆ ನಟ ಶಿಶಿರ್ ಶಾಸ್ತ್ರಿ:
ಕಳೆದ 13 ವರ್ಷಗಳಿಂದ ಕಿರುತೆರೆ ನಟನಾಗಿ ಶಿಶಿರ್ ಶಾಸ್ತ್ರಿ ಗುರುತಿಸಿಕೊಂಡಿದ್ದಾರೆ.
‘ಸೇವಂತಿ’ ಧಾರಾವಾಹಿ ಸೇರಿದಂತೆ ಆಗಿ ತೆಲುಗು ಕಿರುತೆರೆಯಲೂ ಅವರು ಮಿಂಚಿದ್ದಾರೆ. ಕನ್ನಡದ ‘ಕುಲವಧು’ ಹುಡುಗ ಶಿಶಿರ್ ಶಾಸ್ತ್ರಿ, ಜೀ ತೆಲುಗು ವಾಹಿನಿಯ ‘ಇಂತಿಗುಟ್ಟು’ ಧಾರಾವಾಹಿಯಲ್ಲೂ ನಟಿಸಿದ್ದಾರೆ.
ನಟ ತಿವಿಕ್ರಮ್:
ಶಿಶಿರ್ ಜತೆಗೆ ನಟ ತಿವಿಕ್ರಮ್ ಕೂಡ ಬಿಗ್ ಬಾಸ್ ಮನೆಗೆ ಹೋಗಿದ್ದಾರೆ. ಕಿರುತೆರೆ ಹಾಗೂ ಸಿನಿಮಾರಂಗ ಎರಡರಲ್ಲೂ ತಿವಿಕ್ರಮ್ ಮಿಂಚಿದ್ದಾರೆ.
‘ಪದ್ಮಾವತಿ’ ಧಾರಾವಾಹಿ ಮೂಲಕ ‘ಸಾಮ್ರಾಟ್’ ಆಗಿ ಅವರು ಮಿಂಚಿದ್ದಾರೆ.
ಮೊದಲು ಕ್ರಿಕೆಟ್ ಆಟಗಾರರಾಗಿದ್ದ ಇವರು, ಕಾಲಿಗೆ ಬಿದ್ದ ಗಾಯದಿಂದಾಗಿ ಜಿಮ್ ಟ್ರೈನರ್ ಆದರು. ಸಿಸಿಎಲ್ ನಲ್ಲಿ ಅವರು ಆಡಿದ್ದಾರೆ.
ನವರಾತ್ರಿ, ಪ್ರೇಮ ಬರಹ, ಸಕೂಚಿ, ರಂಗನಾಯಕಿ ಮುಂತಾದ ಸಿನಿಮಾದಲ್ಲಿ ನಟಿಸಿದ್ದಾರೆ.
ಶಿಶಿರ್ ಅವರು ನರಕಕ್ಕೆ ಹೋಗಿದ್ದಾರೆ. ಸ್ವರ್ಗದ ಮನೆಗೆ ತಿವಿಕ್ರಮ್ ಅವರು ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sameer Acharya: ಹೆತ್ತವರ ಜತೆ ಸೇರಿ ಪತ್ನಿ ಮೇಲೆ ಹಲ್ಲೆ ನಡೆಸಿದ ಬಿಗ್ ಬಾಸ್ ಮಾಜಿ ಸ್ಪರ್ಧಿ
BBK-11: ಬಿಗ್ ಬಾಸ್ ಮನೆಗೆ ಹೋದ ಕೊನೆಯ ಮೂವರು ಸ್ಪರ್ಧಿಗಳು ಇವರೇ…
BBK11: ಬಿಗ್ ಬಾಸ್ ಸೀಸನ್ 10 ಜೈಲಲ್ಲಿ ವೀಕ್ಷಿಸಿ, 11ರ ಸ್ಪರ್ಧಿಯಾದ ಚೈತ್ರಾ
BBK-11: ಬಾಡಿಗಾರ್ಡ್ ಗಳೊಂದಿಗೆ ಬಿಗ್ ಬಾಸ್ ಬಂದ ‘ಗೋಲ್ಡ್ ಸುರೇಶ್’
BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heart attack: ಕಚೇರಿಯಲ್ಲೇ 40 ವರ್ಷದ ಟೆಕ್ಕಿ ಸಾವು
Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ
Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್ ಪೇದೆ ಹತ್ಯೆ
ಬಂಟರ ಸಂಘದಿಂದ ಡಾ| ಪ್ರಕಾಶ್ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ
H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.