Kundapura: ಹೈದರಾಬಾದ್ನಲ್ಲಿ ನಾಪತ್ತೆ; ಪ್ರಕರಣ ದಾಖಲು
Team Udayavani, Sep 29, 2024, 8:55 PM IST
ಕುಂದಾಪುರ: ವಡೇರಹೋಬಳಿ ಗ್ರಾಮದ ನರಸಿಂಹ (34) ಅವರು ಹೈದರಾಬಾದ್ನಲ್ಲಿ ನಾಪತ್ತೆಯಾಗಿದ್ದಾರೆ.
ಹೈದರಾಬಾದ್ನ ನಕ್ರಿಕೇಲ್ ಎಂಬಲ್ಲಿ ಹೊಟೇಲ್ ಕೆಲಸಕ್ಕೆ ಹೋಗಿದ್ದು, ಅಲ್ಲಿ ಅವರಿಗೆ ವಿಶ್ರಾಂತಿ ಕೊಠಡಿಯಲ್ಲಿ ಮೂರ್ಛೆರೋಗ ಉಲ್ಬಣಗೊಂಡಿತ್ತು. ಹೊಟೇಲ್ ಮಾಲಕರು ನರಸಿಂಹ ಅವರನ್ನು ಊರಿಗೆ ಹೋಗುವಂತೆ ಹೇಳಿ ಗುರು ಅವರೊಂದಿಗೆ ನಕ್ರಿಕೇಲ್ನಿಂದ ಹೈದರಾಬಾದ್ಗೆ ಕಳುಹಿಸಿದ್ದರು. ಗುರು ಅವರೊಂದಿಗೆ ಹೈದರಾಬಾದ್ ಬಸ್ಸು ನಿಲ್ದಾಣಕ್ಕೆ ಬಂದಿದ್ದ ನರಸಿಂಹ ಅನಂತರ ನಾಪತ್ತೆಯಾಗಿದ್ದಾಗಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.