Kundapura: ರಿಕ್ಷಾದಲ್ಲಿ ಬಂದು ಗೋ ಕಳ್ಳತನ
Team Udayavani, Sep 29, 2024, 8:59 PM IST
ಕುಂದಾಪುರ: ಗುಲ್ವಾಡಿ ಗ್ರಾಮದ ಸವಿತಾ ಅವರ ಮನೆಯ ದನಗಳನ್ನು ಕಳವುಗೈದ ಕುರಿತು ಪ್ರಕರಣ ದಾಖಲಾಗಿದೆ.
ಮೇಯಲು ಮನೆಯ ಪಕ್ಕದಲ್ಲಿರುವ ಹಾಡಿಗೆ ಬಿಟ್ಟಿದ್ದು ಸೊಪ್ಪು ತರಲು ಹೋಗುತ್ತಿರುವಾಗ ಯಾರೋ 4 ಜನ ಸವಿತಾ ಅವರ ದನವನ್ನು ಎಳೆದು ತಂದು ಕಾಲುಗಳನ್ನು ಕಟ್ಟಿ ಹಿಂಸಾತ್ಮಕವಾಗಿ ರಿಕ್ಷಾಕ್ಕೆ ತುಂಬುತ್ತಿರುವುದು ಕಂಡಿದೆ. ಬೊಬ್ಬೆ ಹಾಕುತ್ತಾ ರಿಕ್ಷಾದ ಬಳಿಗೆ ಓಡಿದಾಗ 4 ಜನರೂ ದನದೊಂದಿಗೆ ರಿಕ್ಷಾದಲ್ಲೇ ಪರಾರಿಯಾಗಿದ್ದಾರೆ.
ರಿಕ್ಷಾದಲ್ಲಿ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕೊಂಡೊಯ್ದ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.