Kanpur Test: ಪಂದ್ಯ ಡ್ರಾ ಹಾದಿಯತ್ತ
Team Udayavani, Sep 29, 2024, 11:51 PM IST
ಕಾನ್ಪುರ: ಕಾನ್ಪುರ ಟೆಸ್ಟ್ ಪಂದ್ಯದ ಸತತ ಎರಡನೇ ದಿನದಾಟವೂ ಪ್ರತಿಕೂಲ ಸ್ಥಿತಿಯಿಂದಾಗಿ ರದ್ದುಗೊಳ್ಳುವುದರೊಂದಿಗೆ ಕ್ರಿಕೆಟ್ ಅಭಿಮಾನಿಗಳು ನಿರಾಸೆಗೊಂಡರು.
ರವಿವಾರದ ಆಟ ಒದ್ದೆ ಅಂಗಳದಿಂದಾಗಿ ಸಾಧ್ಯವಾಗಲಿಲ್ಲ. ಹೀಗಾಗಿ ಗ್ರೀನ್ಪಾರ್ಕ್ ಅಂಗಳದ ಡ್ರೈನೇಜ್ ವ್ಯವಸ್ಥೆ ಬಗ್ಗೆ ಪ್ರಶ್ನೆಗಳೆದ್ದಿವೆ.
ಶುಕ್ರವಾರದ ಪ್ರಥಮ ದಿನ ನಡೆದ 35 ಓವರ್ಗಳ ಆಟ ಹೊರತುಪಡಿಸಿದರೆ, ಅನಂತರದ ಎರಡು ದಿನ ಒಂದೇ ಒಂದು ಎಸೆತವೂ ಸಾಧ್ಯವಾಗಿಲ್ಲ. ಶನಿವಾರದ ಆಟ ಕೂಡ ವಾಶೌಟ್ ಆಗಿತ್ತು. ಬಾಂಗ್ಲಾದೇಶ 3 ವಿಕೆಟಿಗೆ 107 ರನ್ ಮಾಡಿದೆ.
ರವಿವಾರ ಕಾನ್ಪುರದಲ್ಲಿ ಸೂರ್ಯ ದರ್ಶನ ವಾಗಲಿಲ್ಲವಾದರೂ ಮಳೆ ಇರಲಿಲ್ಲ. ಆದರೆ ಒದ್ದೆ ಔಟ್ಫೀಲ್ಡ್ನಿಂದಾಗಿ ಅಂಗಳವನ್ನು ಆಟಕ್ಕೆ ಸಜ್ಜುಗೊಳಿಸುವುದು ಅಸಾಧ್ಯವಾಗಿತ್ತು. ಅಂತಿಮವಾಗಿ ಅಪರಾಹ್ನ 2 ಗಂಟೆಗೆ ದಿನದಾಟವನ್ನು ರದ್ದುಗೊಳಿಸಲಾಯಿತು.
ಸೋಮವಾರ ಮತ್ತು ಮಂಗಳವಾರ ವಾತಾ ವರಣ ಅನುಕೂಲಕರವಾಗಿ ಪರಿಣಮಿಸುವ ಸಾಧ್ಯತೆ ಇದೆ. ಆದರೆ ಈಗಾಗಲೇ 8 ಅವಧಿಗಳ ಆಟ ನಷ್ಟ ವಾಗಿರುವುದರಿಂದ ಈ ಪಂದ್ಯ ಡ್ರಾ ಹಾದಿ ಹಿಡಿದಿರುವುದು ಸ್ಪಷ್ಟ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shooting; ತಡವಾಗಿ ಬಂದ ಉಮೇಶ್ಗೆ ತಪ್ಪಿತು ಫೈನಲ್
PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ
IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ
SLvsNZ: ಲಂಕಾ ಸ್ಪಿನ್ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ ಕಿವೀಸ್ ಗೆ ಸರಣಿ ಸೋಲು
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.