Shooting; ತಡವಾಗಿ ಬಂದ ಉಮೇಶ್ಗೆ ತಪ್ಪಿತು ಫೈನಲ್
Team Udayavani, Sep 30, 2024, 12:02 AM IST
ಲಿಮಾ (ಪೆರು): ಐಎಸ್ಎಸ್ಎಫ್ ಕಿರಿಯರ ಶೂಟಿಂಗ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾರತದ ಉಮೇಶ್ ಚೌಧರಿ ಅವರಿಗೆ ಫೈನಲ್ ಅವಕಾಶ ತಪ್ಪಿಹೋಗಿದೆ. ತಡವಾಗಿ ಸ್ಪರ್ಧೆಗೆ ಹಾಜರಾದ್ದರಿಂದ ಅವರಿಗೆ 2 ಅಂಕಗಳನ್ನು ದಂಡವಾಗಿ ನೀಡಿದ್ದೇ ಇದಕ್ಕೆ ಕಾರಣ.
ಈ ಕೂಟದ ಪುರುಷರ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಉಮೇಶ್ ಚೌಧರಿ 580 ಅಂಕಗಳೊಂದಿಗೆ 3ನೇ ಸ್ಥಾನ ಪಡೆಯುತ್ತಿದ್ದರು. ಆದರೆ ಅವರಿಗೆ 2 ಅಂಕವನ್ನು ದಂಡವಾಗಿ ನೀಡಿದ್ದರಿಂದ 6ನೇ ಸ್ಥಾನಕ್ಕೆ ಕುಸಿದರು. ಒಂದು ವೇಳೆ ಚೌಧರಿ ಫೈನಲ್ಗೇರಿದ್ದರೆ ಖಂಡಿತವಾಗಿಯೂ ಪದಕ ಗೆಲ್ಲುವ ಅವಕಾಶವಿತ್ತು. ಆದರೆ ತಡವಾಗಿ ಬಂದವರಿಗೆ ದಂಡ ವಿಧಿಸಲು ನಿಯಮದಲ್ಲಿ ಅವಕಾಶವಿದೆ. ಹೀಗಾಗಿ ಭಾರತಕ್ಕೆ ಸಂಭಾವ್ಯ ಪದಕವೊಂದು ಕೈತಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanpur Test: ಪಂದ್ಯ ಡ್ರಾ ಹಾದಿಯತ್ತ
PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ
IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ
SLvsNZ: ಲಂಕಾ ಸ್ಪಿನ್ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ ಕಿವೀಸ್ ಗೆ ಸರಣಿ ಸೋಲು
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.