Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್ ಪೇದೆ ಹತ್ಯೆ
Team Udayavani, Sep 30, 2024, 12:57 AM IST
ಹೊಸದಿಲ್ಲಿ: ಬೈಕ್ನಲ್ಲಿ ಸಾಗುತ್ತಿದ್ದ ಪೊಲೀಸ್ ಪೇದೆಯೊ ಬ್ಬರು ಕಾರೊಂದರ ವೇಗ ಕಡಿಮೆ ಮಾಡಲು ಸೂಚಿಸಿದ ಹಿನ್ನಲೆಯಲ್ಲಿ ಕೋಪಗೊಂಡ ಚಾಲಕ ಪೇದೆಯ ಮೇಲೆ ಕಾರು ಹರಿಸಿ ಕೊಂದ ಘಟನೆ ದಿಲ್ಲಿಯ ನಂಗಲೋಯಿ ಪ್ರದೇಶದಲ್ಲಿ ನಡೆದಿದೆ. ಮಫ್ತಿಯಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆ ಸಂದೀಪ್ ತಮ್ಮ ಬೈಕ್ನ್ನು ಓವರ್ಟೇಕ್ ಮಾಡಲು ಯತ್ನಿಸುತ್ತಿದ್ದ ಕಾರಿನ ವೇಗವನ್ನು ತಗ್ಗಿಸಲು ಸೂಚಿಸಿದ್ದಾಗ ಕೋಪಗೊಂಡ ಕಾರು ಚಾಲಕ ಬೈಕ್ ಹಿಂಭಾಗಕ್ಕೆ ಗುದ್ದಿದ್ದು, ಕೆಳಗೆ ಬಿದ್ದ ಪೇದೆಯನ್ನು ಕಾರಿನ ಸಮೇತ 10 ಮೀ. ಎಳೆದೊಯ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.