Tamil Nadu; ಉದಯನಿಧಿ ಈಗ ಅಧಿಕೃತವಾಗಿ ತಮಿಳುನಾಡು ಉಪಮುಖ್ಯಮಂತ್ರಿ
ಸಂಪುಟಕ್ಕೆ ಮರಳಿದ ಸೆಂಥಿಲ್ ಬಾಲಾಜಿ.. ಒಟ್ಟು 4 ಸಚಿವರ ಪ್ರಮಾಣ
Team Udayavani, Sep 30, 2024, 1:35 AM IST
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ರವಿವಾರ ಡಿಸಿಎಂ ಆಗಿ ನೇಮಕ ಗೊಂಡರು. ಮಾಜಿ ಸಚಿವ ಸೆಂಥಿಲ್ ಬಾಲಾಜಿ ಸೇರಿ ನಾಲ್ವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಉದಯನಿಧಿ ಡಿಸಿಎಂ ಆಗುವ ಮೂಲಕ ಕುಟುಂಬ ದಲ್ಲಿ 3ನೇ ತಲೆಮಾರಿನ ನಾಯಕನಾಗಿ ಸಿಎಂ ಪಟ್ಟದ ಸನಿಹ ತಲುಪಿದರು. ಈಗಾಗಲೇ ಸಚಿವರಾಗಿರುವ ಉದಯನಿಧಿ ರವಿವಾರ ಪ್ರಮಾಣವಚನ ಸ್ವೀಕರಿಸಲಿಲ್ಲ.
ಡಿಎಂಕೆ 1 ಕುಟುಂಬದ ಪಕ್ಷ: ಬಿಜೆಪಿ ಕಟು ಟೀಕೆ
ಉದಯನಿಧಿಗೆ ಡಿಸಿಎಂ ಪಟ್ಟ ಕೊಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಡಿಎಂಕೆ ಇರುವುದು ಕುಟುಂಬದಿಂದ, ಕುಟುಂಬಕ್ಕಾಗಿ ಮತ್ತು ಕುಟುಂಬಕ್ಕೋಸ್ಕರ. ಇದೊಂದು ಕೌಟುಂಬಿಕ ಪ್ರೈವೇಟ್ ಲಿಮಿಟೆಡ್ ಎಂದು ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BCCI ಸೆಂಟರ್ ಆಫ್ ಎಕ್ಸಲೆನ್ಸ್ ಕ್ರಿಕೆಟ್ ಅಕಾಡೆಮಿ ದಿಢೀರ್ ಉದ್ಘಾಟನೆ
Pakistan; ಬಲೂಚ್ನಲ್ಲಿ 7 ಕಾರ್ಮಿಕರ ಗುಂಡಿಟ್ಟು ಹ*ತ್ಯೆ ಮಾಡಿದ ಉಗ್ರರು
CPM ಪಾಲಿಟ್ಬ್ಯೂರೋಗೆ ಕಾರಟ್ ಮಧ್ಯಾಂತರ ಮುಖ್ಯಸ್ಥ
UN General Assembly: ಕಾಶ್ಮೀರ ವಿಷಯ ಪ್ರಸ್ತಾವಿಸಿದ ಪಾಕಿಸ್ಥಾನಕ್ಕೆ ಭಾರತ ತಪರಾಕಿ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.