Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ
ವೈದ್ಯರು, ಕುಟುಂಬಸ್ಥರ ಅನುಮತಿ ಕಡ್ಡಾಯ
Team Udayavani, Sep 30, 2024, 6:30 AM IST
ಹೊಸದಿಲ್ಲಿ: ಸಾವು ಖಚಿತವಾದ ಕಾಯಿ ಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಜೀವ ರಕ್ಷಕ ವ್ಯವಸ್ಥೆಯನ್ನು ತೆಗೆಯಲು ಅನುಮತಿ ನೀಡುವ ಕಾನೂನಿಗೆ ಕರ ಡನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಇದಕ್ಕಾಗಿ ಅವರ ಕುಟುಂಬ ಸ್ಥರ ಅನುಮತಿ ಕಡ್ಡಾಯ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ತೀವ್ರ ನಿಗಾ ಘಟಕದಲ್ಲಿರುವ ಬಹಳಷ್ಟು ರೋಗಿಗಳು ಸಾವು ಖಚಿತವಾದ ಕಾಯಿ ಲೆ ಗಳಿಂದ ಬಳಲುತ್ತಿದ್ದಾರೆ. ಇವರಿಗೆ ಜೀವ ರಕ್ಷಕ ವ್ಯವಸ್ಥೆಯ ಮೂಲಕ ಯಾವುದೇ ಉಪಯೋಗಗಳು ಆಗುವು ದಿಲ್ಲ. ಇಂತಹ ಸಮಯದಲ್ಲಿ ಜೀವರಕ್ಷಕ ವ್ಯವಸ್ಥೆ ಅವರಿಗೆ ಹೊರೆಯಾಗಿ ಪರಿಣಮಿ ಸಲಿದೆ. ಅಲ್ಲದೆ ಅವರ ಕುಟುಂಬಕ್ಕೆ ಆರ್ಥಿಕವಾಗಿ ಮತ್ತು ಭಾವನಾತ್ಮಕವಾಗಿ ಹೆಚ್ಚಿನ ಸಮಸ್ಯೆ ಉಂಟುಮಾಡಲಿದೆ ಎಂದು ಕರಡು ನಿಯಮದಲ್ಲಿ ಹೇಳಲಾಗಿದೆ.
ವಾಸಿಯಾಗದ ಕಾಯಿಲೆ, ಮೆದುಳು ನಿಷ್ಕ್ರಿಯ ವಾದಂತಹ ರೋಗಿಗಳಿಗೆ ಜೀವ ರಕ್ಷಕ ವ್ಯವಸ್ಥೆ ತೆಗೆಯಲು ಈ ಕಾನೂನು ಅನುಮತಿ ನೀಡುತ್ತದೆ. ಇದನ್ನು ವೈದ್ಯರು ದೃಡಪಡಿಸಬೇಕಿದೆ ಎಂದು ಹೇಳಲಾ ಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಗಳನ್ನು ಸಲ್ಲಿಕೆ ಮಾಡಲು ಅ.20 ಕೊನೆ ದಿನವಾಗಿದ್ದು, ಬಳಿಕ ಸಚಿವಾಲಯದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್ಬಾಸ್ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್
Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ
Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.