Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ


Team Udayavani, Sep 30, 2024, 2:05 AM IST

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

ಪಾಂಡವರು ಹುಟ್ಟಿದ್ದು ಕಾಡಿನಲ್ಲಿ. ಕೌರವರು ಹುಟ್ಟಿದ್ದು ಅರಮನೆಯಲ್ಲಿ. ಇದು ಕೌರವನ ಕಡೆಯವರ ವಾದ. ಈಗಿನ ಸಿಟಿಸನ್‌ಶಿಪ್‌ ವಾದದಂತೆ. ನಿಮಗೇಕೆ ಸಾಮ್ರಾಜ್ಯ? “ಉದಾರಚರಿತಾನಾಂ ತು ವಸುಧೈವ ಕುಟುಂಬಕಮ್‌’ ಎಂಬ ಉಪನಿಷತ್ತಿನ ವಾಕ್ಯದಂತೆ ರಾಷ್ಟ್ರವನ್ನು ಆಳುತ್ತಿದ್ದವ ಬದುಕಬೇಕಿತ್ತು. ಪ್ರಧಾನಿ, ಮುಖ್ಯಮಂತ್ರಿಗಳಿಗೆ ಮತ ಹಾಕಿದವರೂ, ಹಾಕದಿದ್ದವರೂ ಸಮಾನರೇ ಅಲ್ಲವೆ? ವೇದಾಂತವನ್ನೂ ವ್ಯವಹಾರವನ್ನೂ ಮಿಶ್ರಣ ಮಾಡುವುದು ಸರಿಯಲ್ಲ.

ಏಕೆಂದರೆ ತಪ್ಪು ಮಾಡಿದಾಗ ಬಚಾವಾಗಲು ವೇದಾಂತವನ್ನು ಬಳಸಿಕೊಳ್ಳುವ ಅಪಾಯವಿದೆ. ಧೃತರಾಷ್ಟ್ರನದೂ ಹಾಗೆಯೇ ಆಗಿದೆ. ಜವಾಬ್ದಾರಿ ತಪ್ಪಿಸಿಕೊಳ್ಳುವುದು ಆತನ ಉದ್ದೇಶ. ಜೂಜು ಆಡುವಾಗ ಯಾರು ಗೆದ್ದರು ಎಂದು ಧೃತರಾಷ್ಟ್ರ ಸ್ವಾರ್ಥದಿಂದ ಕೇಳಿರಲಿಲ್ಲವೆ? ಆ ಕಾಲದ ಶಾಸನದ ಪ್ರಕಾರ ರಾಜನ ಮಾತೇ ಅಂತಿಮ ಆಗಿತ್ತು. ಧೃತರಾಷ್ಟ್ರ ಹೇಗಿದ್ದರೂ ರಾಜ. ತನ್ನ ಮಾತೇ ಕೊನೆಯದಾಗಿ ನಡೆಯಬಹುದು ಎಂಬ ತಿಳಿವಳಿಕೆಯೂ ಇತ್ತು. ಪಾಂಡವರು ಹೇಗಿದ್ದರೂ ಚಿಕ್ಕವರು, ಧಾರ್ಮಿಕರು. ಪಾಂಡವರಿಗೆ ಸಾಮ್ರಾಜ್ಯ ಕೊಡುವುದಿಲ್ಲ ಎಂದ ಧೃತರಾಷ್ಟ್ರ ಈ ಹಿಂದೆ ಇಂದ್ರಪ್ರಸ್ಥದಲ್ಲಿ ರಾಜ್ಯವನ್ನು ನೀಡಿರಲಿಲ್ಲವೆ? “ಮಾಮಕಾಃ’ ಎಂಬ ಶಬ್ದವನ್ನು ಎಚ್ಚರದಿಂದ ಬಳಸಲಾಗಿದೆ. ದಾನ ಮಾಡುವಾಗ “ಇದಂ ನ ಮಮ’ ಎನ್ನುವುದಿದೆ.

ಮಮಕಾರವನ್ನು ಬಿಡುವುದು ಬಹಳ ಕಷ್ಟ. ಧೃತರಾಷ್ಟ್ರನನ್ನು ಬಂಧಿಸಿದ್ದೂ ಮಮಕಾರ.

-ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

Udupi: 4 ಕೋಟಿ ರೂ. ಷೇರು ವಂಚನೆ: ಪ್ರಕರಣ ದಾಖಲು

byndoor

Udupi: ಕಾರುಗಳ ಢಿಕ್ಕಿ; ಮೂವರಿಗೆ ಗಾಯ

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

12

Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್‌. ಮನೋಹರ್‌ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.