Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

ಇಬ್ಬರು ಬಾಲಕರನ್ನು ವಧು-ವರರನ್ನಾಗಿ ಮಾಡಿ ಮಾಂಗಲ್ಯ ಧಾರಣೆ

Team Udayavani, Sep 30, 2024, 2:29 AM IST

Kunigal

ಕುಣಿಗಲ್‌ (ತುಮಕೂರು): ಮಳೆಗಾಗಿ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ, ಕತ್ತೆಗಳ ಮದುವೆ ಮಾಡುವುದು ಸಾಮಾನ್ಯ. ಆದರೆ, ತಾಲೂಕಿನ ಅಮೃತ್ತೂರು ಹೋಬ ಳಿಯ ಸೊಂಡೇಕೊಪ್ಪ ಗ್ರಾಮದಲ್ಲಿ ಇಬ್ಬರು ಬಾಲಕರನ್ನು ವಧು-ವರರನ್ನಾಗಿಸಿ ಮದುವೆ ಮಾಡಿಸಿ, ಜನರಿಗೆ ಭೋಜನ ವ್ಯವಸ್ಥೆ ಮಾಡಿದ ಅಪರೂಪದ ಪ್ರಸಂಗ ನಡೆದಿದೆ.

ಇಬ್ಬರು ಬಾಲಕರನ್ನು ವಧು-ವರರನ್ನಾಗಿ ಮಾಡಿ ಮಾಂಗಲ್ಯ ಧಾರಣೆ ಮಾಡಲಾಯಿತು. ಇಡೀ ಗ್ರಾಮದಲ್ಲಿ ಮದುವೆಯ ವಾತಾವರಣ ಸೃಷ್ಟಿಯಾಗಿತ್ತು. ಮದುವೆಗಾಗಿ ಬಂಧು-ಬಳಗ ಸ್ನೇಹಿತರು ಭಾಗವಹಿಸಿದ್ದರು. ಗ್ರಾಮಸ್ಥರು ವಧು-ವರರಿಗೆ ಅಕ್ಷತೆ ಹಾಕಿ, ಶುಭ ಹಾರೈಸಿದರು.

ಈ ವೇಳೆ ವಾದ್ಯಗೋಷ್ಠಿ ಮೊಳಗಿತು. ಅನಂತರ ವಧು-ವರರನ್ನು ಗ್ರಾಮಸ್ಥರು ಮೆರವಣಿಗೆ ನಡೆಸಿ ಮಳೆಗಾಗಿ ಪ್ರಾರ್ಥಿಸಿದರು. ಕಾಕಾತಾಳೀಯವೇನೋ ಎಂಬಂತೆ ಸೊಂಡೇಕೊಪ್ಪ ಸೇರಿದಂತೆ ಅಮೃತ್ತೂರು ಹೋಬಳಿಯ ಕೆಲವು ಭಾಗಗಳಲ್ಲಿ ಶನಿವಾರ ತಡರಾತ್ರಿ ಜೋರಾಗಿ ಮಳೆ ಸುರಿಯಿತು. ಗ್ರಾಮದ ಜನರು ಸಂತಸಪಟ್ಟರು. ರವಿವಾರ ಸಂಜೆ ಕುಣಿಗಲ್‌ನಲ್ಲಿ ಸ್ವಲ್ಪ ಮಳೆಯಾಗಿದೆ.

ಟಾಪ್ ನ್ಯೂಸ್

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

1-heall

Health; ಜೀವರಕ್ಷಕ ವ್ಯವಸ್ಥೆ ತೆಗೆಯಲು ಕುಟುಂಬದ ಒಪ್ಪಿಗೆ ಕಡ್ಡಾಯ

Priyank-Kharghe

Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

12-madhugiri

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

Kaikamba: ಸವಾರನಿಗೆ ಕಚ್ಚಿದ ಸ್ಕೂಟರ್‌ ಸೀಟಿನಡಿ ಅವಿತಿದ್ದ ಕನ್ನಡಿಹಾವು

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ

ISREL

Israel ಸೇನೆ ನಿರಂತರ ದಾಳಿ; ಒಂದು ವಾರದಲ್ಲಿ 20 ಹೆಜ್ಬುಲ್ಲಾ ಉಗ್ರರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.