Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ
Team Udayavani, Sep 30, 2024, 9:42 AM IST
ಶಿವಮೊಗ್ಗ: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಎಪಿಎಂಸಿ ತರಕಾರಿ ಮಾರುಕಟ್ಟೆ, ನಗರದ ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾದ ಏಳೆಂಟು ಅಂಗಡಿಗಳ ಮೇಲೆ ದಾಳಿ ನಡೆಸಿ ಅನುಮಾನಾಸ್ಪದ ಬೆಳ್ಳುಳ್ಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟವಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಾಳಿ ನಡೆಸಿ ಅನುಮಾನಾಸ್ಪದ ಬೆಳ್ಳುಳ್ಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದು ವಶಕ್ಕೆ ಪಡೆದ ಬೆಳ್ಳುಳ್ಳಿಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ರವಾನೆ ಮಾಡಿದ್ದಾರೆ.
ಸದ್ಯ ಮಾರುಕಟ್ಟೆಗಳಲ್ಲಿ ಬೆಳ್ಳುಳ್ಳಿ ರೇಟ್ ದುಬಾರಿಯಾಗಿದ್ದು ಕೆಜಿಗೆ 250 ರಿಂದ 400 ರೂಪಾಯಿ ಏರಿಕೆಯಾಗಿದೆ ಎನ್ನಲಾಗಿದೆ.
ಕೆಲವು ವ್ಯಾಪಾರಿಗಳು ದೇಶಿ ಬೆಳ್ಳುಳ್ಳಿಗಳ ಜೊತೆ ಚೀನಾ ಬೆಳ್ಳುಳ್ಳಿ ಸೇರಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬಂದಿತ್ತು, ಚೀನಾ ಬೆಳ್ಳುಳ್ಳಿ ಕೆಜಿಗೆ 80.ರೂ. ಆಗಿದ್ದು ಮಾರಾಟಗಾರರು ಅಧಿಕ ಲಾಭದ ಆಸೆಗೆ ದೇಶೀಯ ಬೆಳ್ಳುಳ್ಳಿ ಜೊತೆ ಚೀನಾ ಬೆಳ್ಳುಳ್ಳಿ ಬೆರೆಸಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಚೀನಾ ಬೆಳ್ಳುಳ್ಳಿಯಿಂದ ಗ್ರಾಹಕರ ಆರೋಗ್ಯಕ್ಕೂ ಹಾನಿಕಾರ ಈ ಹಿನ್ನೆಲೆ ಶಿವಮೊಗ್ಗದ ಎಫ್ ಎಸ್ ಎಸ್ ಎ ಐ ತಂಡ ದಾಳಿ ನಡೆಸಿದೆ.
ಇದನ್ನೂ ಓದಿ: Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ ನಾಯ್ಕ
Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು
Bellary; ಜನಾರ್ದನ ರೆಡ್ಡಿ ಬಳ್ಳಾರಿ ವನವಾಸ ಅಂತ್ಯ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ
Pakistanಕ್ಕೆ ದೊಡ್ಡ ಮೊತ್ತದ ಆರ್ಥಿಕ ನೆರವು …ರಾಜನಾಥ್ ಸಿಂಗ್ ಭರ್ಜರಿ ಆಫರ್, ಆದರೆ…
Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ
Arrested: ಜಲಮಂಡಳಿಯ ಸೆಂಟ್ರಿಂಗ್ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ
Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.