Bajpe -ಕಟೀಲು ರಾಜ್ಯ ಹೆದ್ದಾರಿಯಲ್ಲಿ ಹೊಂಡ-ಗುಂಡಿ


Team Udayavani, Sep 30, 2024, 12:57 PM IST

3

ಬಜಪೆ: ನವರಾತ್ರಿ ಸಂದರ್ಭ ಕಟೀಲು ದೇಗುಲಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ವಾಹನಗಳ ಓಡಾಟವೂ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ರಸ್ತೆಗಳು ಹೊಂಡ-ಗುಂಡಿಯಿಂದ ಮುಕ್ತವಾಗಿದ್ದಾರೆ ಪ್ರಯಾಣವೂ ತ್ರಾಸದಾಯಕವಾಗಿರುವುದಿಲ್ಲ. ಆದರೆ ಕಟೀಲು -ಬಜಪೆ ರಾಜ್ಯ ಹೆದ್ದಾರಿ 67ರಲ್ಲಿ ಹೊಂಡ-ಗುಂಡಿಗಳಿಂದ ಕೂಡಿ ಅಪಾಯಕಾರಿಯಾಗಿದೆ.

ಎಕ್ಕಾರು, ಪೆರ್ಮುದೆಯಲ್ಲಿ ರಸ್ತೆ ಯಲ್ಲಿ ಗುಂಡಿಗಳು ಬೀಳತೊಡಗಿದ್ದು ದ್ವಿಚಕ್ರವಾಹನಗಳಿಗೆ ಹೆಚ್ಚು ಅಪಾಯಕಾರಿಯಾಗುತ್ತಿದೆ.

ಮಳೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಯ ಪಕ್ಕದಲ್ಲಿ ಮಳೆಯ ನೀರು ಹರಿದು ಮಣ್ಣು ಕೊರೆದು ಹೋಗಿದ್ದು ಅಲ್ಲಿ ಗುಂಡಿಗಳು ಬಿದ್ದಿವೆ. ಎಕ್ಕಾರಿನ ಶಿಬರೂರು ದ್ವಾರದಿಂದ ಎಕ್ಕಾರು ಗ್ರಾಮ ಪಂಚಾಯತ್‌ ಸಮೀಪ ತನಕ ಗುಂಡಿಗಳಿದ್ದು, ವಾಹನಗಳು ಎದುರಿನ ವಾಹನಗಳಿಗೆ ಹಾದಿ ನೀಡಲು ಬದಿಗೆ ಸರಿದರೆ ರಸ್ತೆಯ ಪಕ್ಕದ ಗುಂಡಿಗೆ ಬಿದ್ದು ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ.

ಮುಚ್ಚದ ಪೈಪ್‌ಲೈನ್‌ ಗುಂಡಿ
ಪೆರ್ಮುದೆ ಪೇಟೆಯಲ್ಲಿ ಮರವೂರು ಡ್ಯಾಂನಿಂದ ಬರುವ ನೀರಿನ ಪೈಪು ಲೈನ್‌ನ ಗುಂಡಿ ಮುಚ್ಚದೆ ವಾಹನ ಸವಾರರಿಗೆ ಅಪಾಯಕಾರಿಯಾಗುವ ಸಾಧ್ಯತೆ ಇದೆ. ಅದರ ಮೇಲೆ ಹುಲ್ಲು ಬೆಳೆದಿದ್ದು, ರಸ್ತೆಯೂ ಕಿರಿದಾಗಿದ್ದು ಪೈಪು ಲೈನ್‌ನ ಗುಂಡಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ.

ರಾಜ್ಯ ಹೆದ್ದಾರಿ 67ರಲ್ಲಿ ಈಗಾಗಲೇ ಕೆಲವೆಡೆ ಗಿಡಗಳು ಕಟಾವು ಮಾಡಲಾಗಿದೆ. ಇನ್ನೂ ಹಲವೆಡೆ ಬಾಕಿ ಇದೆ. ಗಿಡಗಂಟಿಗಳಿಂದ ಎದುರಿನ ಬರುವ ವಾಹನಗಳ ಕಾಣಿಸದೇ ಸವಾರರಿಗೆ ತೊಂದರೆಯಾಗುತ್ತಿದೆ. ಅ ಬಗ್ಗೆಯೂ ಲೋಕೋಪಯೋಗಿ ಇಲಾಖೆ ಗಮನ ಹರಿಸಬೇಕು.

ಕಟೀಲು ದೇವಸ್ಥಾನಕ್ಕೆ ನವರಾತ್ರಿ ಸಮಯದಲ್ಲಿ ರಾತ್ರಿ ಸಮಯದಲ್ಲೂ ವಾಹನ ಸಂಚಾರ ಅಧಿಕವಾಗಿರುತ್ತದೆ. ಸುಗಮ ಸಂಚಾರಕ್ಕೆ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ.

ಒಮ್ಮೆ ಮುಚ್ಚಿದರೂ ಮತ್ತೆ ಗುಂಡಿ
ಮಳೆಯ ನೀರು ಒಂದೆ ಕಡೆ ಹರಿಯಲು ಬಿಡದೇ ಅಲ್ಲಲ್ಲಿ ನೀರು ಹರಿಯಲು ತೋಡು ಮಾಡಬೇಕು. ಇಲ್ಲದಿದ್ದಲ್ಲಿ ಮತ್ತೆ ಗುಂಡಿ ನಿರ್ಮಾಣವಾಗುತ್ತದೆ. ಮಳೆ ಬಂದು ಹೋದ ಮೇಲೆ, ಗುಂಡಿ ಬಿದ್ದ ಮೇಲೇ ತೋಡು ನಿರ್ಮಿಸಿದರೆ ಮತ್ತೆ ಮತ್ತೆ ಹೊಂಡವಾಗುತ್ತದೆ.

ಟಾಪ್ ನ್ಯೂಸ್

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Sleep Champion; lady from Bangalore won Rs 9 lakh by sleeping

Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

7

Bunts Hostel ವೃತ್ತ: ಫುಟ್‌ಪಾತ್‌ ಇಲ್ಲದೆ ಅಪಾಯ

6(1)

Mangaluru: ನಗರದ ಮಾರುಕಟ್ಟೆಗಳಿಗೆ ಇನ್ನೂ ಬಿಡದ ಗ್ರಹಣ!

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4 ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

Mangaluru: ಮುಳುಗು ತಜ್ಞ ಈಶ್ವರ್‌ ಮಲ್ಪೆ ತಂಡಕ್ಕೆ ಸಮ್ಮಾನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.