Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 


Team Udayavani, Sep 30, 2024, 1:23 PM IST

8

ಬೆಂಗಳೂರು: ಜಲಮಂಡಳಿಗೆ ಸೇರಿದ ಸ್ಥಳದಲ್ಲಿ ಕಟ್ಟಡ ಕಾಮಗಾರಿಗೆ ಬಳಸುವ ಸೆಂಟ್ರಿಂಗ್‌ ಸಾಮಗ್ರಿಗಳನ್ನು ಕಳವು ಮಾಡಿದ್ದ ಇಬ್ಬರನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸರ್ಜಾಪುರ ಮುಖ್ಯ ರಸ್ತೆಯ ಸೋಂಪುರ ಗೇಟ್‌ ನಿವಾಸಿ ರಂಜಿತ್‌ ತಾತಿ(26) ಮತ್ತು ಕಳವು ಮಾಲು ಸ್ವೀಕರಿಸಿದ್ದ ವಿಜಯನಗರ ಆರ್‌ಪಿಸಿ ಲೇಔಟ್‌ ನಿವಾಸಿ

ಸೈಯದ್‌ ಸಾಹಿಲ್‌(42) ಬಂಧಿತರು.  ಆರೋಪಿಗಳಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಸೆಂಟ್ರಿಂಗ್‌ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪೈಕಿ ರಂಜಿತ್‌ ತಾತಿ

ಸೆಕ್ಯೂರಿಟಿ ಫೀಲ್ಡ್‌ ಆಫೀಸರ್‌ ಆಗಿದ್ದು, ಸೈಯದ್‌ ಸಾಹಿಲ್‌ ಗುಜರಿ ವ್ಯಾಪಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

ಹೆಮ್ಮಿಗೇಪುರ ಮುಖ್ಯರಸ್ತೆಯಲ್ಲಿ ಬೆಂಗಳೂರು ಜಲಮಂಡಳಿಗೆ ಸೇರಿದ ಜಾಗದಲ್ಲಿ 13 ಎಂಎಲ್‌ಡಿ ಸಾಮರ್ಥ್ಯ ಎಸ್‌ಟಿಪಿ ನಿರ್ಮಿಸಲು ಖಾಸಗಿ ಕಂಪನಿಯೊಂದು ಗುತ್ತಿಗೆ ಪಡೆದು ಕಾಮಗಾರಿ ನಡೆಸುತ್ತಿದೆ. ಸೆ.6ರಿಂದ 8ರ ನಡುವೆ ದುಷ್ಕರ್ಮಿಗಳು ಈ ಕಾಮಗಾರಿ ಸ್ಥಳದಲ್ಲಿ 200 ಕಬ್ಬಿಣದ ಶೀಟ್‌ಗಳು, ಸ್ಲ್ಯಾಬ್‌ಗಳು ಸೇರಿ ಇತರೆ ಸೆಂಟ್ರಿಂಗ್‌ ಸಾಮಾಗ್ರಿಗಳನ್ನು ಕಳವು ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಸಿಸಿ ಕ್ಯಾಮೆರಾ ಸುಳಿವು ಆಧರಿಸಿ ಬಂಧನ: ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ವೇಳೆ ಸಿಕ್ಕ ಸುಳಿವು ಆಧರಿಸಿ ಆರೋಪಿ ರಂಜಿತ್‌ ನನ್ನು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಆರೋಪಿಯು ಸೆಂಟ್ರಿಂಗ್‌ ಸಾಮಾಗ್ರಿ ಕಳವು ಮಾಡಿದ್ದು ತಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈತ ನೀಡಿದ ಮಾಹಿತಿ ಮೇರೆಗೆ ಕಳವು ಮಾಲು ಸ್ವೀಕರಿಸಿದ್ದ ಆರೋಪಿ ಸೈಯದ್‌ ಸಾಹಿಲ್‌ನನ್ನು ಬಂಧಿಸಿದ್ದಾರೆ.

ಅಸ್ಸಾಂ ಮೂಲದ ಆರೋಪಿ ರಂಜಿತ್‌ ಸೆಕ್ಯೂರಿಟಿ ಫೀಲ್ಡ್ ಆಫೀಸ್‌ ಆಗಿದ್ದು, ಕುಟುಂಬದ ಜತೆ ಸರ್ಜಾಪುರ ಮುಖ್ಯರಸ್ತೆಯ ಸೋಂಪುರ ಗೇಟ್‌ ಬಳಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾನೆ. ಆರೋಪಿ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಕಾಮಗಾರಿ ಸ್ಥಳದಿಂದ ಸೆಟ್ರಿಂಗ್‌ ಸಾಮಾಗ್ರಿಗಳನ್ನು ಕಳವು ಮಾಡಿದ್ದ. ಕದ್ದ ಮಾಲುಗಳನ್ನು ಗುಜರಿ ವ್ಯಾಪಾರಿ ಸೈಯದ್‌ ಸಾಹಿಲ್‌ಗೆ ಮಾರಾಟ ಮಾಡಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Theft: ದ್ವಿಚಕ್ರ ವಾಹನ ಅಡ್ಡಗಟ್ಟಿ ಇಬ್ಬರು ವಿದ್ಯಾರ್ಥಿಗಳ ಚಿನ್ನದ ಸರ ಕಳವು

Theft: ದ್ವಿಚಕ್ರ ವಾಹನ ಅಡ್ಡಗಟ್ಟಿ ಇಬ್ಬರು ವಿದ್ಯಾರ್ಥಿಗಳ ಚಿನ್ನದ ಸರ ಕಳವು

Bengaluru: 2 ದ್ವಿಚಕ್ರ ವಾಹನಕ್ಕೆ ಒಂದೇ ನಂಬರ್‌ ಪ್ಲೇಟ್‌

Bengaluru: 2 ದ್ವಿಚಕ್ರ ವಾಹನಕ್ಕೆ ಒಂದೇ ನಂಬರ್‌ ಪ್ಲೇಟ್‌

money

Fruad: ಸರಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ರೂಪಾಯಿ ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.