Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ


Team Udayavani, Sep 30, 2024, 2:57 PM IST

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್ (Yash) ಅಭಿನಯದ ʼಟಾಕ್ಸಿಕ್‌ʼ ಶೂಟಿಂಗ್‌ ಹಂತದಲ್ಲಿ ಮತ್ತೆ ಮತ್ತೆ ಸದ್ದು ಮಾಡುತ್ತಿದೆ. ಸಿನಿಮಾದ ಕುರಿತು ಯಾವುದೇ ಅಪ್ಡೇಟ್‌ ಗಳು ಅಧಿಕೃತವಾಗಿ ಕೇಳಿ ಬರುತ್ತಿಲ್ಲದಿದ್ರೂ ರೂಮರ್ಸ್ ಗಳು ದೊಡ್ಡದಾಗಿಯೇ ಹರಿದಾಡುತ್ತಿದೆ.

ಮಾಲಿವುಡ್‌ ಡೈರೆಕ್ಟರ್‌ ಗೀತು ಮೋಹನ್ ದಾಸ್ (Geethu Mohandas) ದೊಡ್ಡದಾಗಿಯೇ ʼಟಾಕ್ಸಿಕ್‌ʼ ಸಿನಿಮಾವನ್ನು ಕಟ್ಟಿಕೊಡಲಿದ್ದಾರೆ. ಇದಕ್ಕಾಗಿ ಪಾತ್ರವರ್ಗದಿಂದ ಹಿಡಿದು ಎಲ್ಲಾ ರೀತಿಯ ತಯಾರಿಯನ್ನು ಗೀತು ಮೋಹನ್ ದಾಸ್ ಮಾಡಿಕೊಂಡಿದ್ದಾರೆ.

ಆರಂಭಿಕವಾಗಿ ಬೆಂಗಳೂರಿನ ಹೆಚ್‌ಎಂಟಿ ಫ್ಯಾಕ್ಟರಿ ಆವರಣದಲ್ಲಿ ಸೆಟ್ ನಿರ್ಮಿಸಿ ಮೊದಲ ಹಂತದ ಚಿತ್ರೀಕರಣ ನಡೆಸಲಾಗಿದೆ.

ಪಾತ್ರ ವರ್ಗದ ಬಗ್ಗೆ ʼಟಾಕ್ಸಿಕ್‌ʼ ಸಖತ್‌ ಕ್ರೇಜಿ ಆಗಿ ಕುತೂಹಲ ಹೆಚ್ಚಿಸಿದೆ. ಈಗಾಗಲೇ ನಯನತಾರ (Nayanthara) ಜೊತೆಗೆ ಅಕ್ಷಯ್‌ ಒಬೆರಾಯ್ (Akshay Oberoi), ತೆಲುಗು-ತಮಿಳು ನಟ ತಣಿಕೆಲ್ಲ ಭರಣಿ ಅವರು ಚಿತ್ರತಂಡದ ಜತೆ ಸೇರಿಕೊಂಡಿದ್ದಾರೆ.

ಕಿಯಾರಾ ಅಡ್ವಾಣಿ (Kiara Advani) ಹುಮಾ ಖುರೇಷಿ (Human Qureshi) ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ನವಾಝುದ್ದೀನ್ ಸಿದ್ದಿಕಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಇದೀಗ ಬ್ರಿಟೀಷ್‌ ನಟನೊಬ್ಬ ʼಟಾಕ್ಸಿಕ್‌ʼ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹಬ್ಬಿದೆ. ಬ್ರಿಟೀಷ್‌ ನಟ ಬೆನೆಡಿಕ್ಟ್ ಗ್ಯಾರೆಟ್ ಅವರು ʼಟಾಕ್ಸಿಕ್‌ʼ ನಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಬೆನೆಡಿಕ್ಟ್ ಗ್ಯಾರೆಟ್ ಅವರು ಇತ್ತೀಚೆಗೆ ಅವರ ಜಿಮ್‌ ಬಾಡಿಯ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಾಕಿದ್ದರು. ಇದನ್ನು ನೋಡಿ ಬಳಕೆದಾರರೊಬ್ಬರು ʼಕೆಜಿಎಫ್-3‌ʼ ನ ಅಧೀರ ಎಂದು ಕಮೆಂಟ್‌ ಮಾಡಿದ್ದಾರೆ.

ಇದಕ್ಕೆ ಬೆನೆಡಿಕ್ಟ್ ಸದ್ಯಕ್ಕೆ ನಾನು ಯಶ್‌ ಜತೆ ಕೆಲಸ ಮಾಡುತ್ತಿದ್ದೇನೆ” ಎಂದು ಕಮೆಂಟ್‌ಗೆ ರಿಪ್ಲೈ ಕೊಟ್ಟಿದ್ದಾರೆ. ಆ ಮೂಲಕ ʼಟಾಕ್ಸಿಕ್‌ʼ ನಲ್ಲಿ ತಾನು ಇರಲಿದ್ದೇನೆ ಎನ್ನುವ ಸುಳಿವನ್ನು ನೀಡಿದ್ದಾರೆ.

ಬ್ರಿಟೀಷ್‌ ನಟನಾಗಿದ್ದರೂ ಬೆನೆಡಿಕ್ಟ್ ಅವರಿಗೆ ಭಾರತೀಯ ಸಿನಿಮಾರಂಗ ಹೊಸತಲ್ಲ. ಬಾಲಿವುಡ್‌ ನಲ್ಲಿ ʼಔರಾನ್ ಮೇ ಕಹಾನ್ ದಮ್ ಥಾʼ ಸೇರಿದಂತೆ ʼಕಂಜ್ಯೂರಿಂಗ್ ಕಣ್ಣಪ್ಪನ್ʼ ಎನ್ನುವ ತಮಿಳು ಹಾಗೂ ಕೆಲ ಮರಾಠಿ ಸಿನಿಮಾದಲ್ಲೂ ಅವರು ನಟಿಸಿದ್ದಾರೆ.

300 ಕೋಟಿ ರೂ. ಬಜೆಟ್‌ ನಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ‘ಟಾಕ್ಸಿಕ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

2025ರ ಏ.10 ರಂದು ʼಟಾಕ್ಸಿಕ್‌ʼ ಪ್ಯಾನ್‌ ಇಂಡಿಯಾ ಭಾಷೆ ಸೇರಿದಂತೆ ವಿದೇಶಿ ಭಾಷೆಯಲ್ಲೂ ತೆರೆಗೆ ಬರಲಿದೆ. ಆದರೆ ಇನ್ನೊಂದೆಡೆ ಏ.10ರಂದು ʼಟಾಕ್ಸಿಕ್‌ʼ ರಿಲೀಸ್‌ ಆಗುವುದು ಅನುಮಾನ ಎನ್ನುವ ಮಾತು ಕೂಡ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

anjura-roll

Recipe: ಈ ಬಾರಿಯ ಹಬ್ಬಕ್ಕೆ ಸಕ್ಕರೆ-ಬೆಲ್ಲ ಬಳಸದೇ ಈ ಸಿಹಿ ಖಾದ್ಯ ತಯಾರಿಸಿ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ

Mudhol: ಪ್ರತಿಯೊಂದರಲ್ಲೂ ರಾಜಕೀಯ ಸರಿಯಲ್ಲ: ಸಚಿವ ಆರ್.ಬಿ. ತಿಮ್ಮಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqe

Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-isrelis

Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್‌ ವಿದ್ಯಾರ್ಥಿಗಳು

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

Gadag; ಜನ್ಮದಿನದ ಸಂಭ್ರಮದಲ್ಲಿ ಇರಬೇಕಿದ್ದ ಬಾಲಕ ಶವವಾಗಿ ಪತ್ತೆ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

Sringeri: ಆತ್ಮಹತ್ಯೆಗೆ ಶರಣಾದ ಎಸ್‌ಎಸ್ಎಲ್‌ ಸಿ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.