INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ


Team Udayavani, Sep 30, 2024, 5:17 PM IST

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

ಕಾನ್ಪುರ: ಎರಡೂವರೆ ದಿನಗಳ ಕಾಲ ಮಳೆಯ ಕಾರಣದಿಂದ ಪಂದ್ಯ ನಡೆಯದಿದ್ದರೂ ಬಾಂಗ್ಲಾ ವಿರುದ್ದದ ಕಾನ್ಪುರ ಟೆಸ್ಟ್‌ ಪಂದ್ಯವು ಫಲಿತಾಂಶದತ್ತ ಸಾಗುತ್ತಿದೆ. ಟಿ20 ಶೈಲಿಯಲ್ಲಿ ಬ್ಯಾಟ್‌ ಬೀಸಿದ ಭಾರತವು ಕೇವಲ 34.4 ಓವರ್‌ ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 285 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿದೆ. ಮೊದಲ ಇನ್ನಿಂಗ್ಸ್‌ ನಲ್ಲಿ ಭಾರತ 52 ರನ್‌ ಮುನ್ನಡೆ ಸಾಧಿಸಿದೆ.

107 ರನ್‌ ಗಳಿಸಿದ್ದಲ್ಲಿಂದ ಬ್ಯಾಟಿಂಗ್‌ ಆರಂಭಿಸಿದ ಬಾಂಗ್ಲಾ ಇಂದು 233 ರನ್‌ ಗಳಿಗೆ ಆಲೌಟಾಯಿತು. ಮೊಮಿನುಲ್‌ ಹಕ್‌ ಶತಕ (107 ರನ್)‌ ಗಳಿಸಿ ಮಿಂಚಿದರು.

ನಂತರ ಬ್ಯಾಟಿಂಗ್‌ ಆರಂಭಿಸಿದ ಭಾರತ ಟಿ20 ಶೈಲಿಯ ಆಟಕ್ಕೆ ಮುಂದಾಯಿತು. ನಾಯಕ ರೋಹಿತ್‌ ಮತ್ತು ಜೈಸ್ವಾಲ್‌ ಮೂರು ಓವರ್‌ ನಲ್ಲಿಯೇ 50 ರನ್‌ ಗಡಿ ದಾಟಿಸಿದರು. ರೋಹಿತ್‌ ಕೇವಲ 11 ಎಸೆತಗಳಲ್ಲಿ ಮೂರು ಸಿಕ್ಸರ್‌ ನೆರವಿನಿಂದ 23 ರನ್‌ ಮಾಡಿದರೆ, ಜೈಸ್ವಾಲ್‌ 51 ಎಸೆತಗಳಲ್ಲಿ 72 ರನ್‌ ಚಚ್ಚಿದರು.

ಗಿಲ್‌ 39 ರನ್‌ ಮಾಡಿದರೆ, ವಿರಾಟ್‌ ಕೊಹ್ಲಿ 47 ರನ್‌ ಗಳಿಸಿ ಔಟಾದರು. ಉತ್ತಮವಾಗಿ ಬ್ಯಾಟಿಂಗ್‌ ಮಾಡಿದ ಕೆಎಲ್‌ ರಾಹುಲ್‌ 43 ಎಸೆತಗಳಲ್ಲಿ 68 ರನ್‌ ಗಳಿಸಿದರು.

ಅತೀ ವೇಗದ 50, 100, 150, 200 ರನ್‌ ದಾಖಲೆ

ಇದೇ ವೇಳೆ ಭಾರತವು ಟೆಸ್ಟ್‌ ಕ್ರಿಕೆಟ್‌ ನಲ್ಲಿ ಅತೀ ವೇಗದಲ್ಲಿ 50, 100, 150, 200 ರನ್‌ ಗಳಿಸಿದ ತಂಡವೆಂಬ ದಾಖಲೆ ಬರೆಯಿತು. 3 ಓವರ್‌ ನಲ್ಲಿ 50 ರನ್‌, 10.1 ಓವರ್‌ ನಲ್ಲಿ 100 ರನ್‌, 18.2 ಓವರ್‌ ನಲ್ಲಿ 150 ರನ್‌ ಮತ್ತು 24.3 ಓವರ್‌ ನಲ್ಲಿ 200 ರನ್‌ ಗಳಿಸಿದ ಮೊದಲ ತಂಡ ಎಂಬ ದಾಖಲೆ ಬರೆಯಿತು.

ಟಾಪ್ ನ್ಯೂಸ್

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

1-asdadad

IPL; ತಂಡಗಳಲ್ಲಿ ಉಳಿದುಕೊಳ್ಳಬಲ್ಲ ಸಂಭಾವ್ಯ ಆಟಗಾರರು ಯಾರ್ಯಾರು?

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

1-BCCI

BCCI ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ ದಿಢೀರ್‌ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

arre

Kumble: ಮಾವನ ಕೊಲೆಗೆ ಯತ್ನ: ಆರೋಪಿ ಬಂಧನ

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

5

Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.