Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ
Team Udayavani, Oct 1, 2024, 7:39 AM IST
ಮೇಷ: ದೇಹ, ಮನಸ್ಸು ಎರಡಕ್ಕೂ ಕೊಂಚ ಕಿರಿಕಿರಿ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯ ಮಧ್ಯಮ. ಸರಕಾರಿ ನೌಕರರಿಗೆ ಕೆಲಸದ ಹೊರೆ. ಉತ್ತರದ ಬಂಧುಗಳಿಂದ ಸಕಾಲಕ್ಕೆ ಸಹಾಯ. ವಾಹನ ಚಾಲನೆಯಲ್ಲಿ ಎಚ್ಚರಿಕೆ.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಸ್ವಂತ ವ್ಯವಹಾರ ನಡೆಸುವವರಿಗೆ ಸಮಯದ ಅಭಾವ.ಕಟ್ಟಡ ನಿರ್ಮಾಣ, ವಸ್ತ್ರೋದ್ಯಮ, ಸºರ್ಣೋದ್ಯಮ ಮೊದಲಾದ ಉದ್ಯಮಗಳಿಗೆ ಲಾಭ.
ಮಿಥುನ: ಅನಿವಾರ್ಯವಾದ ಅನಿರೀಕ್ಷಿತ ವೆಚ್ಚಗಳು. ಮನೆಯಲ್ಲಿ ಅನುಕೂಲಕರ ವಾತಾವರಣ. ಉದ್ಯೋಗಸ್ಥರಿಗೆ ಹಿತವಾದ ಸನ್ನಿವೇಶ. ರಾಜಕಾರಣಿಗಳಿಗೆ ನೆಮ್ಮದಿ ಭಂಗ. ದೇವತಾರ್ಚನೆಯಲ್ಲಿ ಪಾಲುಗೊಳ್ಳುವಿಕೆ.
ಕರ್ಕಾಟಕ: ಉದ್ಯೋಗ ರಂಗದಲ್ಲಿ ಸಾಧನೆ ಮಧ್ಯಮ. ಉದ್ಯಮಿಗಳ ಉತ್ಪನ್ನಗಳಿಗೆ ಮಧ್ಯಮ ಬೇಡಿಕೆ. ಕಲೋಪಾಸಕರಿಗೆ ಮನಸ್ಸಂತೋಷ, ವಿದ್ವಾಂಸರಿಗೆ ಜನಮನ್ನಣೆ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳ ಮುನ್ನಡೆ.
ಸಿಂಹ: ಹಿರಿಯರ ಆಶೀರ್ವಾದದಿಂದ ವಿಘ್ನಗಳು ದೂರ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು. ಅಧಿಕಾರಿಗಳಿಗೆ ಅವಧಿಗಿಂತ ಮೊದಲೇ ವರ್ಗಾವಣೆ ಸಂಭವ. ಲೇವಾದೇವಿ ವ್ಯವಹಾರಸ್ಥರಿಗೆ ಹಿನ್ನಡೆ.
ಕನ್ಯಾ: ಕಾರ್ಯದಲ್ಲಿ ಪ್ರಗತಿ, ಸಮಾಜದಲ್ಲಿ ಗೌರವ ಪ್ರಾಪ್ತಿ. ಉದ್ಯೋಗಸ್ಥರ ಸಾಧನೆಗೆ ಮೇಲಧಿಕಾರಿಗಳ ಪ್ರಶಂಸೆ. ಉದ್ಯಮ ವಿಸ್ತರಿಸಿದ ವಸ್ತ್ರದ ವ್ಯಾಪಾರಿಗಳಿಗೆ ಉತ್ತಮ ಲಾಭ. ಉತ್ತರ ದಿಕ್ಕಿನಿಂದ ಶುಭವಾರ್ತೆ.
ತುಲಾ: ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ ಸತ್ವ ಪರೀಕ್ಷೆ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಕೃಷಿ ಉತ್ಪನ್ನಗಳು, ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಮಧ್ಯಮಲಾಭ. ಪಿತೃಕಾರ್ಯದಲ್ಲಿ ಪಾಲುಗೊಂಡ ತೃಪ್ತಿ.
ವೃಶ್ಚಿಕ: ಸ್ವಂತದ ಆರೋಗ್ಯದ ಕಡೆಗೆ ಗಮನವಿರಲಿ. ಪರಿಶೋಧಕರು, ಸಿವಿಲ್ ಎಂಜಿನಿಯರರಿಗೆ ಸಮಯದ ಒತ್ತಡ. ದೀರ್ಘ ಕಾಲದಿಂದ ಕಾಡುತ್ತಿದ್ದ ಸಮಸ್ಯೆಗೆ ಅನಿರೀಕ್ಷಿತ ಪರಿಹಾರ. ಕುಶಲ ಕರ್ಮಿಗಳಿಗೆ ನಿರೀಕ್ಷೆಗೆ ತಕ್ಕಂತೆ ಉತ್ತಮ ಆದಾಯ.
ಧನು: ಹೊಂದಾಣಿಕೆ ಮನೋಭಾವದ ನಿಮಗೆ ಎಲ್ಲವೂ ಸುಲಭ. ಸ್ವಂತ ಉದ್ಯಮದ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಗ್ರಾಹಕರಿಂದ ಪ್ರಶಂಸೆಯ ಸುರಿಮಳೆ. ವೈದ್ಯರಿಗೆ ವೃತ್ತಿಯಲ್ಲಿ ಯಶಸ್ಸಿನೊಂದಿಗೆ ಒಳ್ಳೆಯ ಹೆಸರು. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತೋಷದ ವಾತಾವರಣ.
ಮಕರ: ಪ್ರಾಪಂಚಿಕ ಕರ್ತವ್ಯಗಳ ಸೆಳೆತ. ನಿಗದಿತ ಸಮಯದಲ್ಲಿ ಕೆಲಸವನ್ನು ಮುಗಿಸುವ ಒತ್ತಡ. ದೀರ್ಘಾವಧಿ ಯೋಜನೆಗಳಲ್ಲಿ ಹಣ ಹೂಡಿಕೆ. ಹಿತಶತ್ರುಗಳ ಕಾಟದಿಂದ ಅಭಿವೃದ್ಧಿ ಯೋಜನೆಗಳಿಗೆ ವಿಘ್ನ.
ಕುಂಭ: ಸಮಾಜದ ಋಣ ತೀರಿಕೆಯಲ್ಲಿ ಮುಂಚೂಣಿಯ ಸೇವೆ. ಉದ್ಯೋಗ ಕ್ಷೇತ್ರದ ಸಾಧನೆಗೆ ಮೇಲಿನವರಿಂದ ಶ್ಲಾಘನೆ. ಸ್ವಂತ ಉದ್ಯಮ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ. ಅಧ್ಯಾಪಕರು, ವೈದ್ಯರು ಮೊದಲಾದವರಿಗೆ ಸಮಾಜದಲ್ಲಿ ಗೌರವ ವೃದ್ಧಿ.
ಮೀನ: ನಿಗದಿತ ಸಮಯದ ಮೊದಲೇ ಕಾರ್ಯ ಪೂರೈಸಿದ ತೃಪ್ತಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಯಶಸ್ಸು.ಸರಕಾರಿ ಕಚೇರಿಗಳಲ್ಲಿ ನೌಕರ ವರ್ಗದವರಿಂದ ಉತ್ತಮ ಸ್ಪಂದನ. ಕಟ್ಟಡ ನಿರ್ಮಾಣ ಕಾರ್ಯ ಮಂದಗತಿಯಲ್ಲಿ. ವ್ಯಾಪಾರ ಸ್ಥಾನ ನವೀಕರಣ ಕಾರ್ಯಕ್ಕೆ ತಾತ್ಕಾಲಿಕ ತಡೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಸೈಬರ್ ವಂಚಕರಿಗೆ ಪೊಲೀಸರ ಜಾಲ!
GOAT OTT Release: ದಳಪತಿ ವಿಜಯ್ ʼಗೂಟ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
Top court: ಬುಲ್ಡೋಜರ್ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.