Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

ಬನಾರಸ್ ಕ್ಯೋಟೋ ಆಗಲಿಲ್ಲ...

Team Udayavani, Sep 30, 2024, 8:56 PM IST

1-qwewqe

ಲಕ್ನೋ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಪ್ರತಿನಿಧಿಸುತ್ತಿರುವ ವಾರಾಣಸಿಯ ರಸ್ತೆಯೊಂದರ ಚಿತ್ರವನ್ನು ಹಂಚಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್(Akhilesh Yadav) ಅವರು ನಗರದಲ್ಲಿ ಸ್ವಚ್ಛತೆಯ ಕೊರತೆಯ ಬಗ್ಗೆ ಬಿಜೆಪಿ(BJP) ಸರಕಾರದ ವಿರುದ್ಧ ಸೋಮವಾರ(ಸೆ30) ಟೀಕಾ ಪ್ರಹಾರ ನಡೆಸಿದ್ದಾರೆ.

ಎಕ್ಸ್ ನಲ್ಲಿ ಕಸದ ರಾಶಿಯ ಫೋಟೋವೊಂದನ್ನು ಪೋಸ್ಟ್ ಮಾಡಿರುವ ಅಖಿಲೇಶ್ ”ಇದು ದೇಶದ ಪ್ರಮುಖ ಸಂಸದೀಯ ಕ್ಷೇತ್ರದ ಸ್ಥಿತಿ, ಕಸದ ರಾಶಿಯೇ ರಸ್ತೆ ಎಂದರೆ ತಪ್ಪಾಗದು. ಇದೇನಾ ‘ಸ್ವಚ್ಛ ಭಾರತ’? ಬನಾರಸ್ ಜಪಾನ್ ನ ಕ್ಯೋಟೋ (ಸ್ವಚ್ಛ ನಗರ) ಆಗಲಿಲ್ಲ. ಆಶಾದಾಯಕವಾಗಿ, ಈ ಪೋಸ್ಟ್ ಪ್ರಕಟವಾದ ನಂತರ, ಈ ಸ್ಥಳವನ್ನು ನಾಳೆಯಿಂದ ಸ್ವಚ್ಛಗೊಳಿಸಲಾಗುತ್ತದೆ. ಬಿಜೆಪಿ ಸರಕಾರ ಕೆಲಸ ಮಾಡುವುದಿಲ್ಲ, ಪ್ರತಿಪಕ್ಷಗಳೇ ಕೆಲಸ ಮಾಡುತ್ತವೆ. ಜನರು ತಮ್ಮ ಕೆಲಸ ಮಾಡಿಸಿಕೊಳ್ಳಲು ವಿಪಕ್ಷಗಳ ಬಳಿಗೆ ಬರುತ್ತಿರುವುದು ಇದೇ ಮೊದಲು” ಎಂದು ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರು ಈ ಹಿಂದಿನ ಭೇಟಿಯ ವೇಳೆ ವಾರಾಣಸಿ ನಗರವನ್ನು ಕ್ಯೋಟೋ ನಂತೆ ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Fraud Case: ಡ್ರಗ್ಸ್‌ ಇದೆ ಎಂದು ಹೇಳಿ 39.30 ಲ.ರೂ. ವಂಚನೆ

Fraud Case: ಡ್ರಗ್ಸ್‌ ಇದೆ ಎಂದು ಹೇಳಿ 39.30 ಲ.ರೂ. ವಂಚನೆ

Ullal: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Ullal: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Ullal: ನೆತ್ತಿಲ; ಬಾವಿಗೆ ಬಿದ್ದು ವ್ಯಕ್ತಿ ಸಾವು

Ullal: ನೆತ್ತಿಲ; ಬಾವಿಗೆ ಬಿದ್ದು ವ್ಯಕ್ತಿ ಸಾವು

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು

BBK11: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ – ಯಮುನಾ ಟಾಕ್ ಫೈಟ್: ನಾಮಿನೇಟ್ ಅದವರು ಯಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

Bulldozer Action:ಬುಲ್ಡೋಜರ್‌ ಕಾರ್ಯಾಚರಣೆ-ಅಸ್ಸಾಂ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ನೋಟಿಸ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Kota: ಅಮೃತೇಶ್ವರೀ ದೇಗುಲ ವ್ಯವಸ್ಥಾಪನ ಸಮಿತಿ ಆನಂದ ಸಿ.ಕುಂದರ್‌ ಅಧ್ಯಕ್ಷKota: ಅಮೃತೇಶ್ವರೀ ದೇಗುಲ ವ್ಯವಸ್ಥಾಪನ ಸಮಿತಿ ಆನಂದ ಸಿ.ಕುಂದರ್‌ ಅಧ್ಯಕ್ಷ

Kota: ಅಮೃತೇಶ್ವರೀ ದೇಗುಲ ವ್ಯವಸ್ಥಾಪನ ಸಮಿತಿ ಆನಂದ ಸಿ.ಕುಂದರ್‌ ಅಧ್ಯಕ್ಷ

ಬೆಂಗಳೂರಿನಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಮಠಾಧೀಶರ ದಿಗ್ವಿಜಯ ಮಹೋತ್ಸವ

ಬೆಂಗಳೂರಿನಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಮಠಾಧೀಶರ ದಿಗ್ವಿಜಯ ಮಹೋತ್ಸವ

Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.