PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..
ನಸ್ರಲ್ಲಾ ಹ*ತ್ಯೆ ಬೆನ್ನಲ್ಲೇ ಕರೆ ಮಹತ್ವ ಪಡೆದುಕೊಂಡಿದೆ...
Team Udayavani, Sep 30, 2024, 9:43 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ(ಸೆ30)ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾತನಾಡಿದ್ದು, ‘ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಪ್ರಾದೇಶಿಕ ಸ್ಥಿತಿಗಳ ಉಲ್ಬಣವನ್ನು ತಡೆಗಟ್ಟಲು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಇದು ನಿರ್ಣಾಯಕವಾಗಿದೆ ಎಂದು ಮೋದಿ ಹೇಳಿದ್ದಾರೆ.
“ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದೇನೆ. ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ. ಪ್ರಾದೇಶಿಕ ಉಲ್ಬಣವನ್ನು ತಡೆಗಟ್ಟಲು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ಇದು ನಿರ್ಣಾಯಕವಾಗಿದೆ, ”ಎಂದು ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.
”ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಬದ್ಧವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಸ್ರೇಲ್ ನಡೆಸಿದ ಭಾರೀ ದಾಳಿಯಲ್ಲಿ ಹೆಜ್ಬುಲ್ಲಾ ಉಗ್ರ ನಾಯಕ ನಸ್ರಲ್ಲಾ ಸೇರಿದಂತೆ ಏಳು ಉನ್ನತ ಶ್ರೇಣಿಯ ಕಮಾಂಡರ್ಗಳು ಹತ್ಯೆಯಾದ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ಕರೆ ಮಹತ್ವ ಪಡೆದುಕೊಂಡಿದೆ. ಪೋಸ್ಟ್ ನಲ್ಲಿ ಪ್ರಧಾನಿ ಮೋದಿ ಯಾವುದೇ ನಿರ್ದಿಷ್ಟ ಘಟನೆಯನ್ನು ಉಲ್ಲೇಖಿಸಿಲ್ಲ.
Spoke to Prime Minister @netanyahu about recent developments in West Asia. Terrorism has no place in our world. It is crucial to prevent regional escalation and ensure the safe release of all hostages. India is committed to supporting efforts for an early restoration of peace and…
— Narendra Modi (@narendramodi) September 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
Stock market; ಸೆನ್ಸೆಕ್ಸ್ 1272, ನಿಫ್ಟಿ 368 ಅಂಕ ಕುಸಿತ: 3.57 ಲಕ್ಷ ಕೋಟಿ ನಷ್ಟ
Rahul Gandhi ಆಕಸ್ಮಿಕ ಹಿಂದೂ: ಸಿಎಂ ಯೋಗಿ ಆದಿತ್ಯನಾಥ್
PM ಮೋದಿ ವಿರುದ್ಧ ಖರ್ಗೆ ಆಡಿದ ಮಾತು ಅಸಹ್ಯಕರ: ಅಮಿತ್ ಶಾ
Bajaj Finance;ಕೆಲಸದ ಒತ್ತಡ ತಾಳಲಾರದೆ ಉದ್ಯೋಗಿ ಆತ್ಮಹ*ತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ
IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್
MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್ ಖರ್ಬೀಕರ್ ನೇಮಕ
Yeah, Yes; ಕೋರ್ಟ್ನಲ್ಲಿ ಯಾ.. ಅನ್ನಬೇಡಿ, ಎಸ್ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್!
BJP Leader: ಯತ್ನಾಳ್ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.