ODI; ನಿರ್ಣಾಯಕ ಪಂದ್ಯಕ್ಕೆ ಮಳೆ ಕಾಟ: ಸರಣಿ ಗೆದ್ದ ಆಸ್ಟ್ರೇಲಿಯ


Team Udayavani, Oct 1, 2024, 12:26 AM IST

1-aasas

ಬ್ರಿಸ್ಟಲ್‌: ಇಂಗ್ಲೆಂಡ್‌ ಎದುರಿನ 5 ಪಂದ್ಯಗಳ ಏಕದಿನ ಸರಣಿ ಯನ್ನು ಆಸ್ಟ್ರೇಲಿಯ 3-2 ಅಂತರದಿಂದ ತನ್ನದಾಗಿಸಿಕೊಂಡಿದೆ. ಮಳೆಪೀಡಿತ 5ನೇ ಹಾಗೂ ನಿರ್ಣಾ ಯಕ ಪಂದ್ಯವನ್ನು ಆಸೀಸ್‌ ಡಿಎಲ್‌ಎಸ್‌ ನಿಯಮದಂತೆ 49 ರನ್ನುಗಳಿಂದ ಗೆದ್ದು ಸರಣಿ ಮೇಲೆ ಹಕ್ಕು ಸ್ಥಾಪಿಸಿತು.

ಆರಂಭಕಾರ ಬೆನ್‌ ಡಕೆಟ್‌ ಅವರ 107 ರನ್‌ ಸಾಹಸದಿಂದ ಇಂಗ್ಲೆಂಡ್‌ 49.2 ಓವರ್‌ಗಳಲ್ಲಿ 309 ರನ್ನುಗಳ ಸವಾಲಿನ ಮೊತ್ತವನ್ನೇ ಪೇರಿಸಿತ್ತು. ಆದರೆ ಮಳೆಯ ಮುನ್ಸೂಚನೆ ಅರಿತ ಆಸ್ಟ್ರೇಲಿಯ ಬಿರುಸಿನ ಆಟಕ್ಕೆ ಮುಂದಾ ಯಿತು. 20.4 ಓವರ್‌ ವೇಳೆ ಮಳೆ ಸುರಿದ ಪರಿಣಾಮ ಆಟ ಮುಂದು ವರಿಯ ಲಿಲ್ಲ. ಆಗ ಆಸೀಸ್‌ 2 ವಿಕೆಟಿಗೆ 165 ರನ್‌ ಗಳಿಸಿತ್ತು. ಡಿಎಲ್‌ಎಸ್‌ ನಿಯಮ ದಂತೆ 49 ರನ್‌ ಮುನ್ನಡೆಯಲ್ಲಿತ್ತು.

ಚೇಸಿಂಗ್‌ ವೇಳೆ ಮ್ಯಾಥ್ಯೂ ಶಾರ್ಟ್‌ 30 ಎಸೆತಗಳಿಂದ 58, ಟ್ರ್ಯಾವಿಸ್‌ ಹೆಡ್‌ 31, ಸ್ಟೀವನ್‌ ಸ್ಮಿತ್‌ ಅಜೇಯ 36 ಹಾಗೂ ಜೋಶ್‌ ಇಂಗ್ಲಿಸ್‌ ಅಜೇಯ 28 ರನ್‌ ಬಾರಿಸಿದರು.

ಹೆಡ್‌ ಆಲ್‌ರೌಂಡ್‌ ಶೋ
ಪಾರ್ಟ್‌ಟೈಮ್‌ ಬೌಲರ್‌ ರೂಪದಲ್ಲಿ ದಾಳಿಗಿಳಿದ ಟ್ರ್ಯಾವಿಸ್‌ ಹೆಡ್‌ 28 ರನ್‌ ವೆಚ್ಚದಲ್ಲಿ 4 ವಿಕೆಟ್‌ ಕೂಡ ಉಡಾ ಯಿಸಿದರು. ಈ ಸಾಹಸಕ್ಕೆ ಪಂದ್ಯಶ್ರೇಷ್ಠ ಗೌರವ ಒಲಿಯಿತು. ಸರಣಿಶ್ರೇಷ್ಠ ಪ್ರಶಸ್ತಿ ಕೂಡ ಹೆಡ್‌ ಪಾಲಾಯಿತು.

ಟಾಪ್ ನ್ಯೂಸ್

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Krishna-Byregowda

Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ

DK-Shiva-Kumar

Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ

yogi

Rahul Gandhi ಆಕಸ್ಮಿಕ ಹಿಂದೂ: ಸಿಎಂ ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Foot ball

Football ಸ್ಯಾಫ್ ಅಂಡರ್‌-17: ಭಾರತಕ್ಕೆ ಸತತ 2ನೇ ಕಿರೀಟ

1-dikk

Under-23 ರಾಷ್ಟ್ರೀಯ ಆ್ಯತ್ಲೆಟಿಕ್ಸ್‌: ರಾಜ್ಯದ ದೀಕ್ಷಿತಾಗೆ ಬಂಗಾರ

Shooting

Junior ವಿಶ್ವ ಶೂಟಿಂಗ್‌: ಭಾರತಕ್ಕೆ ಎರಡು ಕಂಚು

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

Kanpur Test: ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

INDvsBAN: ಟೆಸ್ಟ್‌ ನಲ್ಲಿ ಟಿ20ಯಂತೆ ಬ್ಯಾಟ್‌ ಬೀಸಿದ ಭಾರತ; ರೋಚಕತೆಯತ್ತ ಪಂದ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.