Dalit ವಿದ್ಯಾರ್ಥಿಗೆ ಐಐಟಿಯಲ್ಲಿ ಸೀಟು ಕೊಡಿಸಿದ ಸುಪ್ರೀಂ ಕೋರ್ಟ್
Team Udayavani, Oct 1, 2024, 6:50 AM IST
ಹೊಸದಿಲ್ಲಿ: ನಿಗದಿತ ಕಾಲಾವಧಿಯಲ್ಲಿ ಶುಲ್ಕ ಕಟ್ಟಲು ವಿಫಲವಾದ ಕಾರಣಕ್ಕೆ ಧನ್ಬಾದ್ ಐಐಟಿಯಲ್ಲಿ ಸೀಟು ಕಳೆದುಕೊಂಡಿದ್ದ ದಲಿತ ವಿದ್ಯಾರ್ಥಿಗೆ ಸೀಟು ಕೊಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಸಂವಿಧಾನ 142ನೇ ವಿಧಿಯಡಿ ತನಗಿರುವ ಅಧಿಕಾರವನ್ನು ಬಳಕೆ ಮಾಡಿಕೊಂಡ ಸುಪ್ರೀಂ ಕೋರ್ಟ್ ಬಿ.ಟೆಕ್ ಪದವಿಗೆ ಪ್ರವೇಶ ನೀಡುವಂತೆ ಸೂಚಿಸಿದೆ.
“ಪ್ರತಿಭೆಯುಳ್ಳ ವಿದ್ಯಾರ್ಥಿಯೊಬ್ಬನಿಗೆ ಅನ್ಯಾಯವಾಗಬಾರದು. ಹೀಗಾಗಿ ಶುಲ್ಕ ಕಟ್ಟಿಸಿಕೊಂಡು ವಿದ್ಯಾರ್ಥಿಗೆ ಅವಕಾಶ ಕೊಡಬೇಕು’ ಎಂದು ಸಿಜೆಐ ಚಂದ್ರಚೂಡ್ ಅವರಿದ್ದ ಪೀಠ ಹೇಳಿದೆ. ವಿದ್ಯಾರ್ಥಿ ಅತುಲ್ ಪ್ರವೇಶ ಪಡೆದು 17,500 ರೂ. ಶುಲ್ಕ ಪಾವತಿಸಿ, ಅದರ ವಿವರಗಳನ್ನು ನಿಗದಿತ ಅವಧಿಯಲ್ಲಿ ಅಪ್ಲೋಡ್ ಮಾಡಲು ಆಗದ್ದರಿಂದ ಪ್ರವೇಶ ನಿರಾಕರಿಸಲಾಗಿತ್ತು.
ಖುಷಿಯಾಗಿದೆ
ನನಗೆ ಮತ್ತೆ ಸೀಟು ಸಿಕ್ಕಿದೆ. ತುಂಬಾ ಖುಷಿಯಾಗಿದೆ. ಹಣಕಾಸಿನ ಸಮಸ್ಯೆಯ ಕಾರಣಕ್ಕೆ ನನ್ನ ಸೀಟನ್ನು ಯಾರೂ ಕಸಿದುಕೊಳ್ಳಬಾರದು ಎಂದು ಕೋರ್ಟ್ ಹೇಳಿದೆ. ಹಳಿ ತಪ್ಪಿದ್ದ ರೈಲು ಮತ್ತೆ ಹಳಿ ಏರಿದೆ. ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗುತ್ತದೆ ಎಂದು ನಾನು ಮೊದಲೇ ನಂಬಿದ್ದೆ ಎಂದು ವಿದ್ಯಾರ್ಥಿ ಅತುಲ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು
Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!
Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ
Jammu and Kashmir: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ
Muslims ಸಂಖ್ಯೆ ಏರಿಕೆ, 2027ಕ್ಕೆ ಬಿಜೆಪಿ ಆಡಳಿತಕ್ಕೆ ತೆರೆ: ಸಮಾಜವಾದಿ ಪಕ್ಷದ ಶಾಸಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Bantwal: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!
Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು
ಸುರತ್ಕಲ್ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ
Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.